Breaking News

ಸಿದ್ದೇಶ್ವರ ಶ್ರೀಗಳ ದರ್ಶನ, ನಮ್ಮನಿಮ್ಮೆಲ್ಲರನ್ನೂ ಪಾವನವಾಗಿಸಿದೆ; ಮಹೇಶನಾಂದ ಶ್ರೀಗಳು

Spread the love

ಸಿದ್ದೇಶ್ವರ ಶ್ರೀಗಳ ದರ್ಶನ, ನಮ್ಮನಿಮ್ಮೆಲ್ಲರನ್ನೂ ಪಾವನವಾಗಿಸಿದೆ: ಮಹೇಶನಾಂದ ಶ್ರೀಗಳು.

ಜಗತ್ತಿನಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ. ದೇವರಗಿಂತ ಗುರು ದೊಡ್ಡವನಾಗಿದ್ದಾನೆ. ಅಂತಹ ಗುರುಶ್ರೇಷ್ಠರು,

ದಾರ್ಶನಿಕರು, ಯುಗಪುರುಷರು, ಮಹಾನ ತ್ಯಾಗಿಗಳು ಹಾಗೂ ನಡೆದಾಡುವ ದೇವರೆಂದು ಖ್ಯಾತಿ ಪಡೆದ ಜ್ಞಾನಯೋಗಾಶ್ರಮದ ಪ.ಪೂ. ಶ್ರೀ ಸಿದ್ದೇಶ್ವರ ಶ್ರೀಗಳು ನಮ್ಮ ನಿಮ್ಮ ಜೊತೆ ಇದ್ದದ್ದೇ ನಮ್ಮೆಲ್ಲರ ಪುಣ್ಯವೆಂದು

ಹಂಚಿನಾಳ ಭಕ್ತಿಯೋಗಾಶ್ರಮದ ಪ.ಪೂ. ಶ್ರೀ ಮಹೇಶಾನಂದ ಮಹಾಸ್ವಾಮಿಗಳು ಹೇಳಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ