Breaking News

ಎಂಇಎಸ್​ಗೆ ಸಿಎಂ ಖಡಕ್​ ಎಚ್ಚರಿಕೆ

Spread the love

ಬೆಳಗಾವಿ, ಡಿಸೆಂಬರ್​ 09: ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಆಗಬೇಕೆಂಬ ಆದಿತ್ಯ ಠಾಕ್ರೆ ಹೇಳಿಕೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.

ಆದಿತ್ಯ ಠಾಕ್ರೆ ಬಾಲಿಶತನದ ಹೇಳಿಕೆ ನೀಡಿದ್ದಾರೆ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡೋಕಾಗುತ್ತಾ? ಮಹಾಜನ್ ವರದಿಯನ್ನ ಒಪ್ಪಿಕೊಳ್ಳಬೇಕು.

ಎಂಇಎಸ್ ಹೋರಾಟ ವಿಚಾರವಾಗಿ ಮಾತನಾಡಿದ್ದು, ಎಂಇಎಸ್ ಹೋರಾಟ ಮಾಡಿದರೆ ನಾವು ಸುಮ್ಮನೆ ಇರಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ