Breaking News

ಪುಷ್ಪ 2’ ಗೆಲುವಿನ ಖುಷಿಯಲ್ಲಿ ಇದ್ದ ಅಲ್ಲು ಅರ್ಜುನ್ ಅವರು, ಈಗ ಜೈಲು ಪಾಲಾಗಿದ್ದಾರೆ.

Spread the love

ಪುಷ್ಪ 2’ ಪ್ರೀಮಿಯರ್ ವೇಳೆ ಹೈದರಾಬಾದ್​​ನ ಸಂಧ್ಯಾ ಥಿಯೇಟರ್​​​ ಬಳಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ನಿಧನ ಹೊಂದಿದ್ದಳು. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಕೂಡ ಆರೋಪಿ ಆಗಿದ್ದು,

ಅವರಿಗೆ ಸಂಕಷ್ಟ ಹೆಚ್ಚುತ್ತಿದೆ. ಅಲ್ಲು ಅರ್ಜುನ್ ಅವರನ್ನು ಇಂದು (ಡಿಸೆಂಬರ್ 13) ಮುಂಜಾನೆ ಬಂಧಿಸಿದ್ದು ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು. ಈ ಬೆನ್ನಲ್ಲೇ ಅವರನ್ನು ಪೊಲೀಸರು ಕೋರ್ಟ್​ಗೆ ಹಾಜರು ಪಡಿಸಿದ್ದಾರೆ. ಅವರನ್ನು, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ನಾಂಪಲ್ಲಿ ಕೋರ್ಟ್‌ ಆದೇಶ ನೀಡಿದೆ. ‘ಪುಷ್ಪ 2’ ಗೆಲುವಿನ ಖುಷಿಯಲ್ಲಿ ಇದ್ದ ಅವರು, ಈಗ ಜೈಲು ಪಾಲಾಗಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ