Breaking News

ವಿಸ್ತಾರ ನ್ಯೂಸ್ ಬೆಳಗಾವಿ ಜಿಲ್ಲಾ ವರದಿಗಾರ ಮಂಜುನಾಥ ಹುಡೇದರವರ ಸಹೋದರ, ಇಂಡಸ್ ಇಂಡ್ ಬ್ಯಾಂಕ್ ಉದ್ಯೋಗಿ ಪ್ರಮೋದ ಅಶೋಕ ಹುಡೇದ ನಿಧನ

Spread the love

ಬೆಳಗಾವಿ : ವಿಸ್ತಾರ ನ್ಯೂಸ್ ಬೆಳಗಾವಿ ಜಿಲ್ಲಾ ವರದಿಗಾರ ಮಂಜುನಾಥ ಹುಡೇದರವರ ಸಹೋದರ, ಇಂಡಸ್ ಇಂಡ್ ಬ್ಯಾಂಕ್ ಉದ್ಯೋಗಿ ಪ್ರಮೋದ ಅಶೋಕ ಹುಡೇದ ಅವರ ಅಕಾಲಿಕ ನಿಧನ

ಪ್ರಮೋದ ಹುಡೇದ ಬುಧವಾರ ಬೆಳಗ್ಗೆ ತಮ್ಮ 26 ನೇ ವಯಸ್ಸಿನಲ್ಲಿ ನಿಪ್ಪಾಣಿಯಲ್ಲಿ ಹೃದಯಾಘಾತದಿಂದ ನಿಧನರಾಗಿರುವ ಸುದ್ದಿ ತಿಳಿದು ಮನಸ್ಸಿಗೆ ತುಂಬಾ ಬೇಸರವಾಯಿತು. ಇಷ್ಟು ಚಿಕ್ಕ ವಯಸ್ಸಿನಲ್ಲಿ, ತಂದೆ, ತಾಯಿ, ಸಹೋದರರು, ಪತ್ನಿ ಮತ್ತು ಒಂದು ವರ್ಷದ ಚಿಕ್ಕ ಮಗುವನ್ನು ಬಿಟ್ಟು ಅವರು ಅಗಲಿರುವುದು ತೀವ್ರ ಆಘಾತವನ್ನುಂಟು ಮಾಡಿದೆ.

ಮೃತರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ನೀಡಲಿ, ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಸ್ವಯಂಪ್ರೇರಿತವಾಗಿ ತೆರವುಗೊಳಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ಫುಟ್‌ಪಾತ್ ಅತಿಕ್ರಮಣದಾರರಿಗೆ ಕೃಷ್ಣಬೈರೇಗೌಡ ಎಚ್ಚರಿಕೆ

Spread the loveಬೆಂಗಳೂರು: ಪಾದಚಾರಿಮಾರ್ಗಗಳಲ್ಲಿ ಮುಕ್ತವಾಗಿ ಓಡಾಡುವುದು ದೇಶದ ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್  ಆದೇಶಿಸಿದೆ. ಅದರನ್ವಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ