ಅರ್ಥಶಾಸ್ತ್ರದ ವಿದ್ಯಾರ್ಥಿಗಳಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿ- ಡಿಸಿಎಂ ಡಿ.ಕೆ.ಶಿವಕುಮಾರ್
ಅರ್ಥಶಾಸ್ತ್ರದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿ
ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ
ಮಾಜಿ ಪಿಎಂ ಡಾ. ಮನಮೋಹನ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರವನ್ನು ಕಲಿಯುವ ವಿದ್ಯಾರ್ಥಿಗಳಿಗಾಗಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಬೇಕೆಂದರು.
ಪ್ರಧಾನಿ ಡಾ. ಮನಮೋಹನ ಸಿಂಗ್ ಇನ್ನಿಲ್ಲ. ಆದರೇ ಅವರ ಕಾರ್ಯ ಇಂದಿಗೂ ಜೀವಂತ. ದೇಶಕ್ಕಾಗಿ ಅವರ ಯೋಗದಾನ ಅಮೂಲ್ಯವಾಗಿದೆ.
ಸಂವಿಧಾನಬದ್ಧವಾಗಿ ಹಲವಾರು ಕಾಯ್ದೆಗಳನ್ನು ಅವರು ಜಾರಿಗೆ ತಂದರು. ಆರೋಗ್ಯ ಇಲಾಖೆಗಾಗಿ ಆಶಾ ಕಾರ್ಯಕರ್ತರು, ಕಾರ್ಮಿಕರು, ಮನರೇಗಾ, ಪರಿಶಿಷ್ಟ ಜಾತಿ-ಪಂಗಡಕ್ಕಾಗಿ ಅರಣ್ಯ ಕಾನೂನು, ಇನ್ನುಳಿದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.
ಅರ್ಥಶಾಸ್ತ್ರವನ್ನು ಕಲಿಯುವ ವಿದ್ಯಾರ್ಥಿಗಳಿಗಾಗಿ ಬೆಂಗಳೂರು ವಿಶ್ವವಿದ್ಯಾಲಯ ಮನಮೋಹನ್ ಸಿಂಗ್ ಅವರ ಅಧ್ಯಯನ ಕೇಂದ್ರ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಬೇಕೆಂದರು.
Laxmi News 24×7