Breaking News

ಬೈಕ್ ವ್ಹೀಲಿಂಗ್ ವೇಳೆ ಅಪಘಾತವಾಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

Spread the love

ದೇವನಹಳ್ಳಿ: ಬೈಕ್ ವ್ಹೀಲಿಂಗ್ ಮಾಡುವ ವೇಳೆ ಎದುರಗಡೆಯಿಂದ ಬರುತ್ತಿದ್ದ ಕ್ಯಾಂಟರ್​ಗೆ ಡಿಕ್ಕಿ ಹೊಡೆದು ಯುವಕರಿಬ್ಬರು ಮೃತಪಟ್ಟ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ವಿಜಯಪುರ ಪಟ್ಟಣದ ಮನೋಜ್ (19) ಮತ್ತು ಹರ್ಭಾಜ್ (19) ಮೃತರು.

ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ಮಳೆಯ ನಡುವೆ ಇಬ್ಬರು ದ್ವಿಚಕ್ರ ವಾಹನದಲ್ಲಿ ಬೈಕ್​ ವ್ಹೀಲಿಂಗ್​ ಮಾಡುತ್ತಿದ್ದರು. ಈ ವೇಳೆ ಎದುರುಗಡೆ ಬರುತ್ತಿದ್ದ ಕ್ಯಾಂಟರ್​ಗೆ ಡಿಕ್ಕಿ ಹೊಡೆದು ತೀವ್ರ ರಕ್ತಸ್ರಾವವಾಗಿ ಇಬ್ಬರೂ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ