Breaking News

ಬೆಳಗಾವಿ ಕಚೇರಿಯಲ್ಲಿ ” ಈದಿನ.ಕಾಮ್ ” ಜನ ಮಾಧ್ಯಮದ ” ವಿಶೇಷ ಸಂಚಿಕೆ ಬಿಡುಗಡೆ

Spread the love

ಬೆಳಗಾವಿ : ಮಾನವ ಬಂಧುತ್ವ ವೇದಿಕೆ,ಬೆಳಗಾವಿ ಕಚೇರಿಯಲ್ಲಿ ” ಈದಿನ.ಕಾಮ್ ” ಜನ ಮಾಧ್ಯಮದ ” ವಿಶೇಷ ಸಂಚಿಕೆಯನ್ನು ಉತ್ತರ ಮತಕ್ಷೇತ್ರದ ಮಾನ್ಯ ಶ್ರೀ ರಾಜು ಸೇಠ, ಶಾಸಕರು ಬಿಡುಗಡೆ ಮಾಡಿದರು ಮತ್ತು ಶ್ರೀ ಯುತ ಸಿದಗೌಡ ಮೋದಗಿ,ರಾಜ್ಯ ರೈತ ಮುಖಂಡರು ಈದಿನ ಆಪ್” ಬಿಡುಗಡೆಗೊಳಿಸಿದರು.

ಹಿರಿಯ ದಿ ಹಿಂದು ಪತ್ರಿಕೆಯ ವರದಿಗಾರರಾದ ಶ್ರೀ ರಿಷಿಕೇಶ ದೇಸಾಯಿ,ನಾಟಕಕಾರರು,ಬರಹಗಾರರಾ ಡಾ!! ಡಿ ಎಸ್ ಚೌಗಲೆ,ಶ್ರೀ ಕಲ್ಲಪ್ಪಾಣ್ಣಾ ಕಾಂಬಳೆ, ಡಿಎಸ್ಎಸ್,ಶ್ರೀ ಬಸವರಾಜ ರೊಟ್ಟಿ,ಶ್ರೀಪ್ರದೀಪ ಮಾಲ್ಗುಡಿ,ಶ್ರೀಮತಿ ನಂದಾ ನೇವಗೆ ಶ್ರೀ ವಿಶ್ವೇಶ್ವರಯ್ಯಾ ಹಿರೇಮಠ ಉಪಸ್ಥಿತಿರಿದ್ದರು


Spread the love

About Laxminews 24x7

Check Also

ಸೌರ ಘಟಕಕ್ಕಾಗಿ ಮರ ಕಟಾವಿಗೆ ಆಕ್ರೋಶ

Spread the loveಬೆಳಗಾವಿ: ತಾಲೂಕಿನ ಬಡಾಲ ಅಂಕಲಗಿ ಗ್ರಾಮದ ಕೌರಿಗುಡ್ಡದಲ್ಲಿ ಸೌರ ವಿದ್ಯುತ ಘಟಕಕ್ಕಾಗಿ ಶ್ರೀಗಂಧ ಸಹಿತ ವಿವಿಧ ಮರಗಳನ್ನು ಅನಧಿಕೃತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ