Breaking News

ಪ್ರಿಯಾಂಕ್‌ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿ, ಪೋಸ್ಟರ್‌ ಅಭಿಯಾನ.

Spread the love

ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೆ ಕಾರಣರಾದ ಪ್ರಿಯಾಂಕ್‌ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪೋಸ್ಟರ್‌ ಅಭಿಯಾನ ನಡೆಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಶ್ರೀ ಸಿ. ಟಿ. ರವಿ, ಪ್ರಮುಖರಾದ ಶ್ರೀ ಜಗದೀಶ್‌ ಹಿರೇಮನಿ, ಶ್ರೀ ಉಮೇಶ್‌ ಶೆಟ್ಟಿ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀ ಕರುಣಾಕರ ಖಾಸಲೆ, ಸಹ ಸಂಚಾಲಕರಾದ ಶ್ರೀ ಪ್ರಶಾಂತ್‌ ಕೆಡೆಂಜಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

 


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ