Breaking News

ವಾರ್ಡ ನಂಬರ್ 46ರಲ್ಲಿ ಅಭಿವೃದ್ಧಿ ಕಾರ್ಯ; ನಗರಸೇವಕ ಹಣಮಂತ ಕೊಂಗಾಲಿ ಚಾಲನೆ

Spread the love

ಬೆಳಗಾವಿ :ನಗರದ ವಾರ್ಡ ನಂಬರ್ 46ರಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ನಗರಸೇವಕ ಹಣಮಂತ ಕೊಂಗಾಲಿ ಅವರು ಚಾಲನೆಯನ್ನು ನೀಡಿದರು.

ಬೆಳಗಾವಿ ನಗರದ ವಾರ್ಡ್ ನಂಬರ್ 46 ವ್ಯಾಪ್ತಿಯಲ್ಲಿ ಬರುವ ರಾಮತೀರ್ಥ ನಗರ ಕೆ.ಎಚ್.ಬಿ ಕಾಲನಿ, ಕಣಬರಗಿ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಗರಸೇವಕ ಹಣಮಂತ ಕೊಂಗಾಲಿಯವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಈ ವೇಳೆ ಮಳಗಲಿ, ಪಾಟೀಲ್, ಚೌಗಲಾ ,ಬಡಿಗೇರ್, ವಿಜಯ ಬ್ಯಾಡಗಿ, ಮೂಲಿಮನಿ, ಬೆಳಗಲಿ, ವನ್ನೂರು,ಮನೋಜ್, ಇನ್ನುಳಿದವರು ಉಪಸ್ಥಿತರಿದ್ಧರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ