Breaking News

ನೈಟ್ ಸಿಟಿ ರೌಂಡ್ಸ್ ಮೂಲಕ, ಪುಡಾರಿಗಳಿಗೆ ಬಿಸಿ ಮುಟ್ಟಿಸಿದ ಧಾರವಾಡ ಎಸಿಪಿ,ಇನ್ಸ್ಪೆಕ್ಟರ್ ; ಪುಂಡರ ಕಿರಿಕಿರಿ ಇದ್ದಲ್ಲಿ ದೂರು ನೀಡಲು ಕರೆ

Spread the love

ಧಾರವಾಡ:  ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಧಾರವಾಡ ಎಸಿಪಿ ಹಾಗೂ ಉಪನಗರ ಠಾಣೆಯ ಪಿಐ ಅವರು ಠಾಣೆ ವ್ಯಾಪ್ತಿಯಲ್ಲಿ ನೈಟ್ ಸಿಟಿ ರೌಂಡ್ಸ್ ಮಾಡುವ ಮೂಲಕ, ಪುಡಾರಿಗಳಿಗೆ ಬಿಸಿ ಮುಟ್ಟಿಸಿ ಸಾರ್ವಜನಿಕರ ಸಮಸ್ಯೆಗಳ ಆಲಿಸಿ ಪುಂಡರ ಕಿರಿಕಿರಿ ಇದ್ದಲ್ಲಿ ದೂರು ನೀಡಲು ಕರೆ ನೀಡಲಾಯಿತು.

ನಗರದ ಸಪ್ತಾಪುರ ಸೇರಿ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜನ ನಿಬಿಡ ಪ್ರದೇಶದಲ್ಲಿ ಎಸಿಪಿ ಪ್ರಶಾಂತ ಸಿದ್ಧನಗೌಡರ ನೇತೃತ್ವದಲ್ಲಿ ನೈಟ್ ಸಿಟಿ ರೌಂಡ್ಸ್ ಮಾಡುವ ಮೂಲಕ ಏರಿಯಾ ಫೇಮಲೈಸೇಶನ್ ಮಾಡಲಾಯಿತು. ಇದೇವೇಳೆ ತಡ ರಾತ್ರಿ ನಗದಿತ ಸಮಯ ಮೀರಿ ವ್ಯಾಪಾರ ವಹಿವಾಟು ನಡೆಸುವ ಅಗಂಡಿಕಾರರಿಗೆ, ಸೇರಿದಂತೆ ಲೇಟ್ ನೈಟ್ ಬಿದಿ ಬದಿಯ ಹರಟೆ ಮಾಡುವವರಿಗೆ ಬಿಸಿ ಮುಟ್ಟಿಸಿ ಖಡಕ್ ವಾರ್ನಿಂಗ್ ನೀಡಿ ಪೊಲೀಸರು ಬಿಸಿ ಮುಟ್ಟಿಸಿದಾರೆ.

ಇನ್ನೂ ಈ ವೇಳೆ ಹಲವು ಕಡೆಗಳಲ್ಲಿ ಸಾರ್ವಜನಿಕರ ಭೇಟಿ ಮಾಡಿದ ಪೊಲೀಸ್ ಅಧಿಕಾರಿಗಳು ತುರ್ತು ಸೇವೆ 112 ಜಾಗೃತಿ ಸೇರಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರಿ ಸಹಾಕಾರ ನೀಡಲು ಮನವಿ ಮಾಡಿದರು. ಈ ವೇಳೆ ಉಪನಗರ ಪೊಲೀಸ್ ಠಾಣೆ ಮುಖ್ಯ ಅಧಿಕಾರಿ ದಯಾನಂದ ಶೇಗುಣಸಿ ಸೇರಿ‌ಅನೇಕರು ಉಪಸ್ಥಿತರಿದ್ದರು. ‌

 


Spread the love

About Laxminews 24x7

Check Also

ʻಅಪ್ಪ ನನಗೆ ಜೀವನ ಸಾಕಾಗಿದೆ, ಹುಡುಕ್ಬೇಡಿʼ- ಝಾಕಿಯಾಳನ್ನು ಕೊಂದು ಅವರಪ್ಪನಿಗೆ ಮೆಸೇಜ್‌ ಕಳ್ಸಿದ್ದ ಹಂತಕ!

Spread the loveಧಾರವಾಡ: ಧಾರವಾಡ  ಹೊರವಲಯದ ನಿರ್ಜನ ಪ್ರದೇಶದಲ್ಲಿ ನಡೆದ ಯುವತಿಯ ಕೊಲೆ ಪ್ರಕರಣದಲ್ಲಿ ಬಗೆದಷ್ಟು ಹೊಸಹೊಸ ವಿಚಾರಗಳು ಬಯಲಾಗುತ್ತಿವೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ