ರಾಯಣ್ಣನ ಸ್ವಗ್ರಾಮ ಸಂಗೋಳ್ಳಿಯಲ್ಲಿ ರಾಯಣ್ಣ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಹೇಳಿದರು.
ರಾಯಣ್ಣನ ಸ್ವಗ್ರಾಮ ಸಂಗೋಳ್ಳಿಯಲ್ಲಿ ರಾಯಣ್ಣ ಉತ್ಸವವನ್ನು ಆಚರಿಸುವ ಕುರಿತು ಸಂಗೋಳ್ಳಿಯಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು.
ಸಭೆಯಲ್ಲಿ ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ್, ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.
ಈ ವೇಳೆ ಮಾತನಾಡಿದ ಸ್ಥಳೀಯರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
Laxmi News 24×7