Breaking News

ಕಾ, ಜಿ ಸಿ ಬಯ್ಯಾರೆಡ್ಡಿ ರವರ ಅಂತೀಮ ದರ್ಶನ

Spread the love

ಕಾ, ಜಿ ಸಿ ಬಯ್ಯಾರೆಡ್ಡಿ ರವರ ಅಂತೀಮ ದರ್ಶನ

ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯಾಧ್ಯಕ್ಷರು, ಸಂಯುಕ್ತ ಹೋರಾಟ – ಕರ್ನಾಟಕ ಸಂಚಾಲಕರು ಮತ್ತು ಸಿಪಿಐ ( ಎಂ) ಪಕ್ಷದ ಕಾರ್ಯದರ್ಶಿ, ಕಾ.ಜಿ ಸಿ ಬಯ್ಯಾರೆಡ್ಡಿ ಅನಾರೋಗ್ಯದಿಂದ ದಿನಾಂಕ :04/01/2025 ರಂದು ಬೆಳಿಗ್ಗೆ ಜಯನಗರ,3 ನೇ ಬ್ಲಾಕ್, ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಎಡರಂಗದ ವಿಚಾರಗಳಿಗೆ ಮತ್ತು ರೈತಪರ ಚಳುವಳಿಗೆ ಹಿರಿಯನ್ನು ಕಳೆದುಕೊಂಡ ನಮಗೆ ತುಂಬಲಾರದ ನಷ್ಟವಾಗಿದೆ.ಅವರ ಅಗಲಿಕೆಯಿಂದ ಆಘಾತವಾಗಿದೆ.

MES ಭವನ,ಮಹಾಲಕ್ಷ್ಮಿ ಲೇಔಟ,ಬೆಂಗಳೂರಿನ ಸಿಪಿಐ ( ಎಂ) ಪಕ್ಷದ ಕಚೇರಿಯಲ್ಲಿ ಅಂತೀಮ ದರ್ಶನ ಪಡೆಯಲಾಯಿತು.ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ.ಮೃತರ ಕುಟುಂಬದ ಸದಸ್ಯರು ಹಾಗೂ ಬಂಧು – ಬಳಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಸೃಷ್ಟಿ ಕರ್ತನು ದಯಪಾಲಿಸಲೆಂದು ಭಾರತೀಯ ಕೃಷಿಕ ಸಮಾಜ ( ಸಂಯುಕ್ತ) – ಕರ್ನಾಟಕ,ರೈತ ಸಂಘಟನೆ ವತಿಯಿಂದ ಭಗವಂತನಲ್ಲಿ ಪ್ರಾರ್ಥಿಸಲಾಯಿತು.

ಕಾ,ಜಿ ಸಿ ಬಯ್ಯಾರೆಡ್ಡಿ ರವರಿಗೆ ಹಸಿರು ವಂದನೆಗಳೊಂದಿಗೆ.

ಸಿದಗೌಡ ಮೋದಗಿ,ರಾಜ್ಯಾಧ್ಯಕ್ಷರು, ಬಿಕೆಎಸ್


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ