Breaking News

ನಾಲ್ಕು ಮಂತ್ರಿಗಳು ಒಂದೆಡೆ ಊಟಕ್ಕೆ ಸೇರಿದರೆ ಮಾಧ್ಯಮದವರಿಗೆ ಅದೊಂದು ಸುದ್ದಿಯೇ?C.M

Spread the love

ಬೆಂಗಳೂರು: ಪತ್ರಿಕಾ ಗೋಷ್ಠಿ ನಡೆಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಮೂಡ್ ನಲ್ಲಿದ್ದರೆ ಜೋಕ್ ಗಳನ್ನು ಕಟ್ ಮಾಡುತ್ತ ಮಾತಾಡುತ್ತಾರೆ.

ಸತೀಶ್ ಜಾರಕಿಹೊಳಿ ಮನೆಗೆ ಅವರು ಹೊಸ ವರ್ಷದಂದು ಊಟಕ್ಕೆ ಹೋಗಿದ್ದು ಬಹಳ ಚರ್ಚೆಯಾಗುತ್ತಿದೆ. ಏನ್ಸಾರ್ ವಿಶೇಷ ಅಂತ ಕೇಳಿದರೆ, ಮಂತ್ರಿಗಳು ಶಾಸಕರು ಜೊತೆಯಾಗಿ ಊಟ ಮಾಡಿದರೆ ನಿಮಗೆ ಅದೊಂದು ಸುದ್ದಿಯೇ ಎಂದು ವಾಪಸ್ಸು ಪ್ರಶ್ನಿಸುತ್ತಾರೆ.

ಉಳಿದವರು ಔತಣದಲ್ಲಿ ಯಾಕಿರಲಿಲ್ಲ ಅಂದರೆ, ಯಾರನ್ನು ಅವರು ಕರೆದಿದ್ದರೋ, ಅವರು ಮಾತ್ರ ಇದ್ದರು, ಆಹ್ವಾನ ಇಲ್ಲದವರೂ ಹೋಗ್ತಾರೆಯೇ? ನಿಮಗೆ ಅಷ್ಟೊಂದು ಆಸಕ್ತಿ ಕುತೂಹಲವಿದ್ದರೆ ನೀವೂ ಬರಬೇಕಿತ್ತು ಅಂತ ಮಾಧ್ಯಮದವರಿಗೆ ಹೇಳುತ್ತಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ