ಖಾನಾಪುರ ತಹಶೀಲ್ದಾರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಪ್ರಕಾಶ ಗಾಯಕವಾಡ ಅವರ ಬೆಳಗಾವಿಯ ಗಣೇಶಪುರ ಬಳಿಯ ಮನೆ
ನಿಪ್ಪಾಣಿಯಲ್ಲಿರುವ ಮನೆ ಹಾಗೂ ಖಾನಾಪುರ ಕಚೇರಿ ಮೇಲೆ ದಾಳಿ ಅಧಿಕಾರಿಗಳ ದಾಳಿ
ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ದಂಗಾದ ತಹಶಿಲ್ದಾರ್ ಗಾಯಕವಾಡ
ಬೆಳಗಾವಿ ಎಸ್ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ
ಲೋಕಾಯುಕ್ತ ಡಿವೈಎಸ್ಪಿ ಪುಷ್ಪಲತಾ, ಪಿಐ ನಿರಂಜನ್ ಪಾಟೀಲ ಸಾಥ್
Laxmi News 24×7