Breaking News

ಪ್ರೇಯಸಿ ಸಿಟ್ಟುಮಾಡಿಕೊಂಡು ಹೋಗಿದ್ದಕ್ಕೆ ಗೆಳೆಯನ ಮನೆಯಲ್ಲೇ ಪ್ರಿಯಕರ ದುರಂತ ಸಾವು

Spread the love

ಪ್ರೇಯಸಿಗೆ ಹೆದರಿಸಲು ಹೋಗಿ ಪ್ರಿಯಕರ ದುರಂತ ಸಾವು ಕಂಡಿದ್ದಾನೆ. ಪ್ರೇಯಸಿ ಸಿಟ್ಟು ಮಾಡಿಕೊಂಡು ಹೋಗಿದ್ದಕ್ಕೆ ಪ್ರಿಯಕರ ದುಡುಕಿನ ನಿರ್ಧಾರ ಕೈಗೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಹೌದು…ಪ್ರೇಯಸಿ ಬರಲಿಲ್ಲವೆಂದು ಅಜಯ್ ಎನ್ನುವಾತ, ಸ್ನೇಹಿತನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವಿಜಯಪುರ ಜಿಲ್ಲೆಯ ಬೀಳಗಿ ತಾಲೂಕಿನ ನಿಂಗಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.  ಅಜಯ್ ಹಾಗೂ ಅನುಪಮ(ಹೆಸರು ಬದಲಾಯಿಸಲಾಗಿದೆ) ಇಬ್ಬರು‌ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರ ನಿವಾಸಿಗಳು. ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದು, ನಿನ್ನೆ (ಜನವರಿ 16) ಅಜಯ್ ಹಾಗೂ ಪ್ರೇಯಸಿ ಅನುಪಮ ಜೊತೆಗೆ ಬೀಳಗಿ ತಾಲ್ಲೂಕಿನ ನಿಂಗಾಪುರದ ಸ್ನೇಹಿತ ನವೀನ್ ಮನೆಗೆ ಹೋಗಿದ್ದಾರೆ.

ವಿಜಯಪುರ ಜಿಲ್ಲೆಯ ಬೀಳಗಿ ತಾಲೂಕಿನ ನಿಂಗಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಜಯ್ ಹಾಗೂ ಅನುಪಮ(ಹೆಸರು ಬದಲಾಯಿಸಲಾಗಿದೆ) ಇಬ್ಬರು‌ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರ ನಿವಾಸಿಗಳು. ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದು, ನಿನ್ನೆ (ಜನವರಿ 16) ಅಜಯ್ ಹಾಗೂ ಪ್ರೇಯಸಿ ಅನುಪಮ ಜೊತೆಗೆ ಬೀಳಗಿ ತಾಲ್ಲೂಕಿನ ನಿಂಗಾಪುರದ ಸ್ನೇಹಿತ ನವೀನ್ ಮನೆಗೆ ಹೋಗಿದ್ದಾರೆ.

ಆದ್ರೆ, ಮನೆಯಲ್ಲಿ ಪ್ರೇಯಸಿ ಮುಂದೆನೇ ಪ್ರಿಯಕರ ತನ್ನ ಗೆಳೆಯನೊಂದಿಗೆ ಸೇರಿಕೊಂಡು ಮದ್ಯ ಸೇವನೆ ಮಾಡಲು ಶುರು ಮಾಡಿದ್ದಾನೆ. ಇದಕ್ಕೆ ಸಿಟ್ಟಾದ ಅನುಪಮ ಅಲ್ಲಿಂದ ಹೋಗಲು ಎದ್ದಿದ್ದಾಳೆ. ಆಗ ಅಜಯ್ ಸ್ನೇಹಿತ ನವೀನ್ ಮುಧೋಳಕ್ಕೆ ಬಿಟ್ಟು ಬರುತ್ತೇನೆಂದು ಬೈಕ್ ಮೇಲೆ ಕರೆದುಕೊಂಡು ಹೊರಟಿದ್ದ.

ಆದ್ರೆ, ಮನೆಯಲ್ಲಿ ಪ್ರೇಯಸಿ ಮುಂದೆನೇ ಪ್ರಿಯಕರ ತನ್ನ ಗೆಳೆಯನೊಂದಿಗೆ ಸೇರಿಕೊಂಡು ಮದ್ಯ ಸೇವನೆ ಮಾಡಲು ಶುರು ಮಾಡಿದ್ದಾನೆ. ಇದಕ್ಕೆ ಸಿಟ್ಟಾದ ಅನುಪಮ ಅಲ್ಲಿಂದ ಹೋಗಲು ಎದ್ದಿದ್ದಾಳೆ. ಆಗ ಅಜಯ್ ಸ್ನೇಹಿತ ನವೀನ್ ಮುಧೋಳಕ್ಕೆ ಬಿಟ್ಟು ಬರುತ್ತೇನೆಂದು ಬೈಕ್ ಮೇಲೆ ಕರೆದುಕೊಂಡು ಹೊರಟಿದ್ದ.

ಆಗ ಅಜಯ್​ ಅನುಪಮಗೆ ವಿಡಿಯೊ ಕಾಲ್ ಮಾಡಿ ವಾಪಸ್ ಬರದಿದ್ದರೆ ನೇಣು ಹಾಕಿಕೊಂಡು ಸಾಯೋದಾಗಿ ಹೇಳಿದ್ದಾನೆ. ಇದರಿಂದ ಗಾಬರಿಗೊಂಡ ಅನುಪಮ ಹಾಗೂ ನವೀನ್​ ಕೂಡಲೇ ವಾಪಸ್ ಬರುವಷ್ಟರಲ್ಲಿ ಅಜಯ್​ ನೇಣು ಹಾಕಿಕೊಂಡಿದ್ದಾನೆ.

ಆಗ ಅಜಯ್​ ಅನುಪಮಗೆ ವಿಡಿಯೊ ಕಾಲ್ ಮಾಡಿ ವಾಪಸ್ ಬರದಿದ್ದರೆ ನೇಣು ಹಾಕಿಕೊಂಡು ಸಾಯೋದಾಗಿ ಹೇಳಿದ್ದಾನೆ. ಇದರಿಂದ ಗಾಬರಿಗೊಂಡ ಅನುಪಮ ಹಾಗೂ ನವೀನ್​ ಕೂಡಲೇ ವಾಪಸ್ ಬರುವಷ್ಟರಲ್ಲಿ ಅಜಯ್​ ನೇಣು ಹಾಕಿಕೊಂಡಿದ್ದಾನೆ.

ಇನ್ನು ನೇಣು ಹಾಕಿಕೊಳ್ತೇನೆ ಎನ್ನುತ್ತಲೇ ನವೀನ್ ಹಾಗೂ ಅನು ತಕ್ಷಣ ವಾಪಸ್ ಬಂದಿದ್ದರು‌. ಅಷ್ಟರಾಗಲೇ ಅಜಯ್​ ಕುಣಿಕೆಯಲ್ಲಿ ನೇತಾಡುತ್ತಿದ್ದ. ಸ್ವಲ್ಪ ಉಸಿರಾಟ ಸಹ ಇತ್ತು. ತಕ್ಷಣವೇ ಬೈಕ್ ಮೇಲೆ‌ ಕೂರಿಸಿಕೊಂಡು ಅರಕೇರಿ ಖಾಸಗಿ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾನೆ.

ಇನ್ನು ನೇಣು ಹಾಕಿಕೊಳ್ತೇನೆ ಎನ್ನುತ್ತಲೇ ನವೀನ್ ಹಾಗೂ ಅನು ತಕ್ಷಣ ವಾಪಸ್ ಬಂದಿದ್ದರು‌. ಅಷ್ಟರಾಗಲೇ ಅಜಯ್​ ಕುಣಿಕೆಯಲ್ಲಿ ನೇತಾಡುತ್ತಿದ್ದ. ಸ್ವಲ್ಪ ಉಸಿರಾಟ ಸಹ ಇತ್ತು. ತಕ್ಷಣವೇ ಬೈಕ್ ಮೇಲೆ‌ ಕೂರಿಸಿಕೊಂಡು ಅರಕೇರಿ ಖಾಸಗಿ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾನೆ.

ಆದರೆ ಅಷ್ಟರಾಗಲೇ ಅಜಯ್ ಉಸಿರು ನಿಂತಿದೆ. ನಂತರ ಅರಕೇರಿ ಮಾರ್ಗ ಮಧ್ಯೆ ನವೀನ್, ಅಜಯ್ ಶವ ಹಾಗೂ ಅನುಪಮಳನ್ನು ಬಿಟ್ಟು ಓಡಿ ಹೋಗಿದ್ದಾನೆ. ಬೀಳಗಿ ಪೊಲೀಸರು ಸದ್ಯ ಪ್ರೇಯಿಸಿ ಹಾಗೂ ಮೃತ ಅಜಯ್​ ಗೆಳೆಯ ನವೀನ್​ನನ್ನು ವಶಕ್ಕೆ ಪಡೆದಿದ್ದಾರೆ.

ಆದರೆ ಅಷ್ಟರಾಗಲೇ ಅಜಯ್ ಉಸಿರು ನಿಂತಿದೆ. ನಂತರ ಅರಕೇರಿ ಮಾರ್ಗ ಮಧ್ಯೆ ನವೀನ್, ಅಜಯ್ ಶವ ಹಾಗೂ ಅನುಪಮಳನ್ನು ಬಿಟ್ಟು ಓಡಿ ಹೋಗಿದ್ದಾನೆ. ಬೀಳಗಿ ಪೊಲೀಸರು ಸದ್ಯ ಪ್ರೇಯಿಸಿ ಹಾಗೂ ಮೃತ ಅಜಯ್​ ಗೆಳೆಯ ನವೀನ್​ನನ್ನು ವಶಕ್ಕೆ ಪಡೆದಿದ್ದಾರೆ.

ಅಜಯ್ ಕುಟುಂಬಸ್ಥರು ಇದು ಆತ್ಮಹತ್ಯೆ ಅಲ್ಲ ಕೊಲೆ. ಹೊಡೆದು ಕತ್ತು ಬಿಗಿದು ಕೊಲೆ‌ ಮಾಡಿದ್ದಾರೆ. ಶವ ಬೇರೆ ಕಡೆ ಸಾಗಿಸೋಕೆ ಹೊರಟಿರುವ ಸಂಶಯವಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಅಜಯ್ ಕುಟುಂಬಸ್ಥರು ಇದು ಆತ್ಮಹತ್ಯೆ ಅಲ್ಲ ಕೊಲೆ. ಹೊಡೆದು ಕತ್ತು ಬಿಗಿದು ಕೊಲೆ‌ ಮಾಡಿದ್ದಾರೆ. ಶವ ಬೇರೆ ಕಡೆ ಸಾಗಿಸೋಕೆ ಹೊರಟಿರುವ ಸಂಶಯವಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ