Breaking News

ಸಚಿವ ಹೆಚ್​ಕೆ ಪಾಟೀಲರಿಗೆ ಸಿಎಂ ಆಗುವ ಯೋಗ?ಇಮ್ಮಡಿ ಸಿದ್ದರಾಮೇಶ್ವರಶ್ರೀ

Spread the love

ಗದಗ, ಫೆಬ್ರವರಿ 02: ಸಚಿವ ಹೆಚ್​​.ಕೆ.ಪಾಟೀಲರಿಗೆ (H. K. Patil) ಸಿಎಂ ಆಗುವ ಯೋಗ ಕೂಡಿ ಬರಲಿ ಎಂದು ಬೋವಿ ಗುರುಪೀಠ ಮಠದ ಇಮ್ಮಡಿ ಸಿದ್ದರಾಮೇಶ್ವರಶ್ರೀ ಹೇಳಿದ್ದಾರೆ.

ನಗರದಲ್ಲಿ ನಡೆದ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಚಿವ ಹೆಚ್​​.ಕೆ.ಪಾಟೀಲರಿಗೆ ಸಿಎಂ ಆಗುವ ಯೋಗ ಇತ್ತು. ಸಚಿವ ಹೆಚ್​​.ಕೆ.ಪಾಟೀಲರು 2-3 ಬಾರಿ ಸಿಎಂ ಆಗಿರುತ್ತಿದ್ದರು. ಎಸ್​ಎಂ ಕೃಷ್ಣ ಬಳಿಕ ಸಿಎಂ ಸ್ಥಾನಕ್ಕೆ ಅವರ ಹೆಸರು ಕೇಳಿಬಂದಿತ್ತು. ತಡವಾಗಿಯಾದರೂ ಹೆಚ್​​.ಕೆ.ಪಾಟೀಲರಿಗೆ ಸಿಎಂ ಆಗುವ ಯೋಗ ಕೂಡಿಬರಲಿ ಎಂದು ಹೇಳಿದ್ದಾರೆ. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ