Breaking News

ರಾತ್ರೋರಾತ್ರಿ ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿರುವುದು ವಿವಾದಕ್ಕೆ ಕಾರಣ

Spread the love

ಮೈಸೂರು: ಟಿ ನರಸೀಪುರ ರಸ್ತೆಯಲ್ಲಿ ರಾತ್ರೋರಾತ್ರಿ ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಸ್ಥಳಕ್ಕೆ ಆಗಮಿಸಿ ಅದನ್ನು ತೆರವಿಗೊಳಿಸಬೇಕೆಂದು ಪೊಲೀಸರು ಹೇಳಿದಾಗ ಒಕ್ಕಲಿಗ ಸಂಘದ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ಪರವಾಗಿ ಮಾತಾಡಿದ ಒಕ್ಕಲಿಗ ಮುಖಂಡರೊಬ್ಬರು ಕಳೆದ ಮೂರು ವರ್ಷಗಳಿಂದ ಸ್ಥಳದಲ್ಲಿ ಕೆಂಪೇಗೌಡ ಪ್ರತಿಮೆ ಪ್ರತಿಷ್ಠಾಪಿಸುವುದಕ್ಕೆ ಪ್ರಯತ್ನಗಳು ನಡೆದಿದ್ದವು.

ಶಾಸಕರಾದ ಶ್ರೀವತ್ಸ ಮತ್ತು ಹರೀಶ್ ಸಮಯ ತೆಗೆದುಕೊಂಡಿದ್ದರೂ ಪ್ರತಿಮೆ ಪ್ರತಿಷ್ಠಾಪನೆಗೆ ಅನುಮತಿ ಪಡೆದುಕೊಳ್ಳಲಿಲ್ಲ. ಹಾಗಾಗಿ ಸ್ಥಳೀಯರೇ ನಿನ್ನೆ ರಾತ್ರಿ ಇಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ ಎಂದು ಹೇಳುತ್ತಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ