ವಿಜಯಪುರ: ನಗರದ ರೇಡಿಯೋ ಕೇಂದ್ರದ ಬಳಿ ಭೀಮಾತೀರದ ರೌಡಿಶೀಟರ್ ಬಾಗಪ್ಪ ಹರಿಜನ್ನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.
ಮೃತ ಬಾಗಪ್ಪ ಹರಿಜನ್ ಚಂದಪ್ಪ ಹರಿಜನ್ ಶಿಷ್ಯನಾಗಿದ್ದು, ಈ ಹಿಂದೆ 2018ರಲ್ಲಿ ಕೋರ್ಟ್ ಆವರಣದಲ್ಲಿಯೇ ಈತನ ಮೇಲೆ ಫೈರಿಂಗ್ ನಡೆದಿತ್ತು
Spread the love ಸಂಬಂಧಿಕರ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …