Breaking News

ಖಾನಾಪೂರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬೈಲೂರಕರ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ.

Spread the love

ಖಾನಾಪೂರ: ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವ ಮೀನಾಕ್ಷಿ ಪ್ರಕಾಶ್ ಬೈಲೂರಕರ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಸಹಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಸತ್ಕರಿಸಿ ಆರ್ಶಿವಾದ ಪಡೆದುಕೊಂಡು ಅಭಿವೃದ್ಧಿಗೆ ಸಹಕರಿಸಲು ಕೋರಿದರು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಪ್ರಕಾಶ್ ಬೈಲೂರಕರ, ಅಪ್ಪಯ್ಯ ಕೊಡೋಳ್ಳಿ,ಮಜಹರ್ ಖಾನಾಪೂರಿ, ರಫೀಕ್ ವಾರಿಮನಿ ಸೇರಿದಂತೆ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ