ಇಂದು ಸಂಜೆ ಸವದತ್ತಿ ತಾಲೂಕು ಪಂಚಾಯತ್ ಸಭಾಭವನದಲ್ಲಿ ಮಾನ್ಯ ಸವದತ್ತಿ ಮತಕ್ಷೇತ್ರದ ಶಾಸಕರ ಘನ
ಉಪಸ್ಥಿತಿಯಲ್ಲಿ ಉಗರಗೋಳ ಗ್ರಾಮ ಪಂಚಾಯತಿ ಸದಸ್ಯರೊಂದಿಗೆ
/ ಗ್ರಾಮಸ್ಥರೊಂದಿಗೆ ಶ್ರೀ ರೇಣುಕಾ ಯಲ್ಲಮ್ಮಾ ದೇವಸ್ಥಾನ ಪ್ರಾಧಿಕಾರ ಹಾಗೂ ಮಂಡಳಿ ವತಿಯಿಂದ ಕೈಗೊಳ್ಳಲಾಗುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಹಾಗೂ ಜಮೀನಿನ ವಿಷಯದ ಕುರಿತು ಸಭೆ ಜರುಗಿಸಿ ಚರ್ಚಿಸಲಾಯಿತು.
ಜಿಲ್ಲಾಧಿಕಾರಿ ಯವರ ಜೊತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ತಹಶೀಲ್ದಾರ್, ತಾಲೂಕ ಪಂಚಾಯತ್ ಇಓ ಹಾಗೂ ವಿವಿಧ ಇಲಾಖೆ
ಅಧಿಕಾರಿಗಳು ಮತ್ತು ಉಗರಗೋಳ ಪಂಚಾಯತ ಪಿಡಿಓ/ ಸದಸ್ಯರು/ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.
Laxmi News 24×7