Breaking News

ಪ್ರಯಾಗ್ ರಾಜ ಕುಂಭಮೇಳಕ್ಕೆ ತೆರಳುವಾಗ;ಭೀಕರ ರಸ್ತೆ ಅಪಘಾತ ಗೋಕಾಕನ 6 ಜನ ಸ್ಥಳದಲ್ಲಿಯೇ ಸಾವು.

Spread the love

ಗೋಕಾಕ: ಮಧ್ಯಪ್ರದೇಶದ ಜಬಲ್ಪುರ ನಲ್ಲಿ ನಡೆದ ಅಪಘಾತ‌.
ಜಬಲ್ಪುರ ಜಿಲ್ಲೆಯ ಖಿತೌಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
ಇಂದು ನಸುಕಿನ ಜಾವ 5 ಗಂಟೆಗೆ ‌ನಡೆದ ಅಪಘಾತ.
KA49M5054 ಸಂಖ್ಯೆಯ ತೂಫಾನ್ ವಾಹನ ಅಪಘಾತ.
ಪ್ರಯಾಗರಾಜ್ ದಿಂದ ಜಬಲ್ಪುರಗೆ ತೆರಳುವಾಗ ನಡೆದ ಅಪಘಾತ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರಗೆ ಡಿಕ್ಕಿಯಾಗಿ ದುರ್ಘಟನೆ.
ಆರು ಜನ ಸ್ಥಳದಲ್ಲಿಯೇ ಸಾವು ಇಬ್ಬರ ಸ್ಥಿತಿ ಗಂಭೀರ.
ಗಾಯಗೊಂಡ ಇಬ್ಬರೂ ಜಬಲ್ಪುರ ಜಿಲ್ಲಾಸ್ಪತ್ರೆಗೆ ದಾಖಲು.

ಮೃತರು ಹೆಸರುಗಳು

ಬಾಲಚಂದ್ರ‌ ಗೌಡರ(50)
ಸುನೀಲ್ ಶೇಡಶ್ಯಾಳೆ(45)
ಬಸವರಾಜ್ ಕುರ್ತಿ (63)
ಬಸವರಾಜ್ ದೊಡಮಾಳ್(49)
ಈರಣ್ಣ ಶೇಬಿನಕಟ್ಟಿ(27)
ವಿರುಪಾಕ್ಷ ಗುಮತಿ (61)

ಗಾಯಗೊಂಡವರು
ಮುಸ್ತಾಕ ಶಿಂಧಿಕುರಬೇಟ 
ಸದಾಶಿವ ಉಪದಲಿ


Spread the love

About Laxminews 24x7

Check Also

ಡಿಸಿಸಿ ಬ್ಯಾಂಕ್ ನಲ್ಲಿ ಜಾರಕಿಹೊಳಿ ಕುಟುಂಬದ 7 ಸದಸ್ಯರಿದ್ದರು ನಮಗೆ ಅನ್ಯಾಯ ಆಗಿದೆ ಡಿಸಿಸಿ ಬ್ಯಾಂಕ್ ಚುನಾವಣೆ ಹತ್ತಿರ ಬರ್ತಿದ್ದಂತೆ ಆಕ್ಟಿವ್ ಆದ ರಮೇಶ ಜಾರಕಿಹೊಳಿ

Spread the loveಡಿಸಿಸಿ ಬ್ಯಾಂಕ್ ನಲ್ಲಿ ಜಾರಕಿಹೊಳಿ ಕುಟುಂಬದ 7 ಸದಸ್ಯರಿದ್ದರು ನಮಗೆ ಅನ್ಯಾಯ ಆಗಿದೆ ಡಿಸಿಸಿ ಬ್ಯಾಂಕ್ ಚುನಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ