Breaking News

ನಿಡಸೋಸಿ ಗೇಟ ಹತ್ತಿರ ಸ್ವೀಟ ಮಾರ್ಟಗೆ ಬೆಂಕಿ

Spread the love

ನಿಡಸೋಸಿ ಗೇಟ ಹತ್ತಿರ ಸ್ವೀಟ ಮಾರ್ಟಗೆ ಬೆಂಕಿ
ಅನಾಹುತ ಲಕ್ಷಾಂತರ ರೂಪಾಯಿ ಹಾನಿ.ಹುಕ್ಕೇರಿ ತಾಲೂಕಿನ ಸಂಕೇಶ್ವರ ಹತ್ತಿರ ನಿಡಸೋಸಿ ಗೇಟ ಹತ್ತಿರ ಕೃಷ್ಣಾ ಪ್ಯಾಲೇಸ್ ಪಕ್ಕದ ಸ್ವೀರ್ಟ ಮಾರ್ಟ ಮತ್ತು ಬೇಕರಿಗೆ ಆಕಸ್ಮಿಕ ಅಗ್ನಿ ಅನಾಹುತ ಸಂಭವ೮ಸಿ ಲಕ್ಷಾಂತರ ರೂಪಾಯಿ ಹಾನಿ ಯಾದ ಘಟನೆ ಜರುಗಿದೆ.
ಇಂದು ಸಂಜೆ ಆಕಸ್ಮಿಕವಾಗಿ ಬೆಂಕಿ ಅಯ್ಯಂಗಾರ್ ಬೇಕರಿಗೆ ಹತ್ತಿ ಕ್ಷಣಾರ್ಧದಲ್ಲಿ ಹೋತ್ತಿ ಉರಿದಿದೆ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ಹತೋಟಿಗೆ ತಂದಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ