ಬೆಳಗಾವಿಯಲ್ಲಿ ಸಮುದಾಯದ ಭವನ ನಿರ್ಮಾಣದ ಜಮೀನಿಗಾಗಿ ಗಲಾ*ಟೆ.
ನಗರದ ಗಣಾಚಾರಿ ಗಲ್ಲಿಯಲ್ಲಿ ನಡೆದ ಘಟನೆ.
ರಾಜು ತಳವಾರ, ಸುದೇಶ ಲಾಠೆಗೆ ಇಬ್ಬರಿಗೆ ತಲೆಗೆ ಗಾಯ.
ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಇಬ್ಬರನ್ನು ದಾಖಲಿಸಿದ ಸ್ಥಳೀಯರು.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ.
ಮಹಾನಗರ ಪಾಲಿಕೆಯ ಜಾಗವನ್ನು ಕಬ್ಜಾ ಮಾಡಿರೋ ಕೆಲವರು.
ಅತಿಕ್ರಮಣ ತೆರವುಗೊಳಿಸಿ ಭವನ ನಿರ್ಮಾಣಕ್ಕೆ ಮುಂದಾಗಿದ್ದ ಸ್ಥಳೀಯರು.
ಪಾಲಿಕೆಯ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಮುಂದಾಗಿದ್ದರು.
ಈ ವೇಳೆಯಲ್ಲಿ ಇಪ್ಪತ್ತುಕ್ಕೂ ಹೆಚ್ಚು ಜನರಿಂದ ಇಬ್ಬರ ಮೇಲೆ ಮೇಲೆ ಹಲ್ಲೆ