Breaking News

ಪ್ರೀತಿಸಿ ಮದುವೆಯಾದ ಜೋಡಿಗೆ ಸಂಬಂಧಿಕರೇ ವಿಲನ್, ಅದೇನಾಯ್ತು ಗೊತ್ತಾ.?

Spread the love

ದಾವಣಗೆರೆ: ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ ಬೆದರಿಕೆ ಹಿನ್ನೆಲೆಯಲ್ಲಿ ದಂಪತಿ ದಾವಣಗೆರೆ ಮಹಿಳಾ ಪೊಲೀಸ್ ಠಾಣೆ ಮೊರೆ ಹೋಗಿದ್ದಾರೆ.

ರಶ್ಮಿ ಮತ್ತು ಸುನಿಲ್ ಎಂಬುವವರು ಪ್ರೀತಿಸಿ ಮದುವೆಯಾಗಿದ್ದು, ಸಂಬಂಧಿಕರು ಬೆದರಿಕೆ ಹಾಕಿದ್ದಾರೆನ್ನಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆಯ ದಂಪತಿ ಸಂಬಂಧಿಕರಿಂದ ಜೀವ ಬೆದರಿಕೆ ಹಿನ್ನೆಲೆಯಲ್ಲಿ ರಕ್ಷಣೆಗೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಇವರ ಮನವಿ ಆಲಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಕಾರ್ಮೋಡ ಕವಿದಿತು, ಅಂತರಂಗದ ಪಕ್ಷಿ ಹಾರಿತು, ಕೆರೆ ಕಟ್ಟೆ ತುಂಬಿ ಹರಿದಾವು ಪರಾಕ್ – ಮುಳ್ಳುಗದ್ದುಗೆ ಮೇಲೆ ಕುಣಿದು ಕಾರ್ಣಿಕ!

Spread the loveದಾವಣಗೆರೆ: ಶಿವರಾತ್ರಿ ಪ್ರಯುಕ್ತ ಚನ್ನಗಿರಿ  ತಾಲೂಕಿನ ಕೆಂಗಾಪುರ ಗ್ರಾಮದ ಉತ್ಸವದಲ್ಲಿ ರಾಮಲಿಂಗೇಶ್ವರ ಸ್ವಾಮೀಜಿ ಮುಳ್ಳುಗದ್ದುಗೆ  ಏರಿ ಕಾರ್ಣಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ