Breaking News

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಭಾಷಣ ಎಂಇಎಸ್ ಮುಖಂಡ ಶುಭಂ ಸೇಳಕೆ ಬಂಧಿಸಿ ಜಿಲ್ಲಾಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆ ತಂದಿದ್ದಾರೆ.

Spread the love

ಬೆಳಗಾವಿ :ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಭಾಷಣ ಮಾಡಿರ ಆರೋಪದ ಮೇಲೆ ಪುಂಡ ಎಂಇಎಸ್ ಮುಖಂಡ ಶುಭಂ ಸೇಳಕೆಯನ್ನು ಸೋಮವಾರ ಮಾಳಮಾರುತಿ ಪೊಲೀಸರು ಬಂಧಿಸಿ ಜಿಲ್ಲಾಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆ ತಂದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರಿಗೆ ಗಡಿ ಭಾಷೆಯ ಪ್ರಸ್ತಾಪ ಮಾಡಿವಪ್ರಚೋದನಕಾರಿ ಭಾಷಣ ಮಾಡಿದ ಪರಿಣಾಮ ಪೊಲೀಸರು ಬಂಧಿಸಿ ಕ್ರಮ ಜರುಗಿಸಿದ್ದಾರೆ.

Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ