ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಪದಕ
ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಪದಕ
ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ ಶರಣಾಗತಿಯಲ್ಲಿ ಪ್ರಮುಖ ಪಾತ್ರ
ನಿಂಬಾಳ್ಕರ್ ಕಾರ್ಯಕ್ಕೆ ಪ್ರಶಂಸೆ
ಸರ್ಕಾರದಿಂದ ಗೌರವ ವಿತರಣೆ
ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ ಶರಣಾಗತಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜ್ಯದ ಗುಪ್ತಚರ ಇಲಾಖೆಯ ಮಹಾನಿರ್ದೇಶಕರಾದ ಹೇಮಂತ್ ನಿಂಬಾಳ್ಕರ್ ಅವರು 2024ನೇ ಸಾಲಿನ ಮುಖ್ಯಮಂತ್ರಿಯವರ ಪದಕದ ಭಾಜನರಾಗಿದ್ದಾರೆ.
ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ ಶರಣಾಗತಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜ್ಯದ ಗುಪ್ತಚರ ಇಲಾಖೆಯ ಮಹಾನಿರ್ದೇಶಕರಾದ ಹೇಮಂತ್ ನಿಂಬಾಳ್ಕರ್ ಅವರು 2024ನೇ ಸಾಲಿನ ಮುಖ್ಯಮಂತ್ರಿಯವರ ಪದಕದ
ಭಾಜನರಾಗಿದ್ದಾರೆ.
ಅವರೊಂದಿಗೆ 22ಪೊಲೀಸ್ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಈ ಮುಖ್ಯ ಮಂತ್ರಿಯವರ ಪದಕವನ್ನು ನೀಡಲಾಗುತ್ತಿದೆ.
Laxmi News 24×7