Breaking News

ಜಮೀನು ವಿವಾದ ಮನೆಗೆ ನುಗ್ಗಿ ಕಬ್ಬಿನದ ರಾಡ್ ಗಳಿಂದ ಹಲ್ಲೆ ಆರೋಪ!*

Spread the love

ಜಮೀನು ವಿವಾದ ಮನೆಗೆ ನುಗ್ಗಿ ಕಬ್ಬಿನದ ರಾ**ಡ್ ಗಳಿಂದ ಹಲ್ಲೆ ಆರೋಪ!*
ಸಹೋದರರ ಸಂಬಂಧಿಗಳ ನಡುವೆ ನಡೆದ ಮಾರಾಮಾರಿಯಲ್ಲಿ ಏಳು ಜನರಿಗೆ ಗಾ** ಯ
ಎರಡು ಕಡೆಯ ಏಳು ಜನರಿಗೆ ಗಾ**ಯ, ಬೆಳಗಾವಿ ಬೀಮ್ಸ್ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ
ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ಘಟನೆ
ಅಂಬೇವಾಡಿ ಗ್ರಾಮದ ಲಖನ್ ರಾಕ್ಷೆ, ಗೋವಿಂದ ರಾಕ್ಷೆ ಕುಟುಂಬದ ಮಧ್ಯೆ 20ಗುಂಟೆ ಜಮೀನು ವಿವಾದ
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಸಹೋದರ ಕುಟುಂಬಗಳ ನಡುವೆ ಜಿದ್ದು
ಇಂದು ಏಕಾಏಕಿ ಗೋವಿಂದ ರಾಕ್ಷೆ ಮನೆಗೆ ನುಗ್ಗಿ ರಾಡ್ ನಿಂದ ಹಲ್ಲೆ ಆರೋಪ
ಲಖನ್ ರಾಕ್ಷೆ ಸೇರಿ ಹಲವರಿಂದ ಲ್ಲೆ ಆರೋಪ
ಘಟನೆಯಲ್ಲಿ ಗೋವಿಂದ ರಾಕ್ಷೆ ಕಾಲಿನ ಮೂ*ಳೆ ಮುರಿತ, ಸವಿತಾ ರಾಕ್ಷೆ, ಮಾರುತಿ ರಾಕ್ಷೆ ಸೇರಿ ಏಳು ಜನರಿಗೆ ಗಾಯ
ಕಾಕತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ

Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ