Breaking News

ಜಮೀನು ವಿವಾದ ಮನೆಗೆ ನುಗ್ಗಿ ಕಬ್ಬಿನದ ರಾಡ್ ಗಳಿಂದ ಹಲ್ಲೆ ಆರೋಪ!*

Spread the love

ಜಮೀನು ವಿವಾದ ಮನೆಗೆ ನುಗ್ಗಿ ಕಬ್ಬಿನದ ರಾ**ಡ್ ಗಳಿಂದ ಹಲ್ಲೆ ಆರೋಪ!*
ಸಹೋದರರ ಸಂಬಂಧಿಗಳ ನಡುವೆ ನಡೆದ ಮಾರಾಮಾರಿಯಲ್ಲಿ ಏಳು ಜನರಿಗೆ ಗಾ** ಯ
ಎರಡು ಕಡೆಯ ಏಳು ಜನರಿಗೆ ಗಾ**ಯ, ಬೆಳಗಾವಿ ಬೀಮ್ಸ್ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ
ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ಘಟನೆ
ಅಂಬೇವಾಡಿ ಗ್ರಾಮದ ಲಖನ್ ರಾಕ್ಷೆ, ಗೋವಿಂದ ರಾಕ್ಷೆ ಕುಟುಂಬದ ಮಧ್ಯೆ 20ಗುಂಟೆ ಜಮೀನು ವಿವಾದ
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಸಹೋದರ ಕುಟುಂಬಗಳ ನಡುವೆ ಜಿದ್ದು
ಇಂದು ಏಕಾಏಕಿ ಗೋವಿಂದ ರಾಕ್ಷೆ ಮನೆಗೆ ನುಗ್ಗಿ ರಾಡ್ ನಿಂದ ಹಲ್ಲೆ ಆರೋಪ
ಲಖನ್ ರಾಕ್ಷೆ ಸೇರಿ ಹಲವರಿಂದ ಲ್ಲೆ ಆರೋಪ
ಘಟನೆಯಲ್ಲಿ ಗೋವಿಂದ ರಾಕ್ಷೆ ಕಾಲಿನ ಮೂ*ಳೆ ಮುರಿತ, ಸವಿತಾ ರಾಕ್ಷೆ, ಮಾರುತಿ ರಾಕ್ಷೆ ಸೇರಿ ಏಳು ಜನರಿಗೆ ಗಾಯ
ಕಾಕತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ

Spread the love

About Laxminews 24x7

Check Also

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು

Spread the loveಶಿವಮೊಗ್ಗ: ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ