Breaking News

ಕೊರೊನಾ ಮಹಾಮಾರಿಗೆ ವಿಧಾನಸೌಧದ ನೌಕರನೊಬ್ಬ ಕಳೆದ ರಾತ್ರಿ ಬಲಿಯಾಗಿದ್ದಾನೆ

Spread the love

ಬೆಂಗಳೂರು,ಜೂ.30- ಕೊರೊನಾ ಮಹಾಮಾರಿಗೆ ವಿಧಾನಸೌಧದ ನೌಕರನೊಬ್ಬ ಕಳೆದ ರಾತ್ರಿ ಬಲಿಯಾಗಿದ್ದಾನೆ. ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ(ಡಿಪಿಎಆರ್) ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 36 ವರ್ಷ ನೌಕರನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ನೌಕರನಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಜೆ ತೆಗೆದುಕೊಳ್ಳಲು ಸೂಚನೆ ಕೊಡಲಾಗಿತ್ತು. ಅದರಂತೆ ಆತ ಮೈಸೂರಿಗೆ ತೆರಳಿ ಕೋವಿಡ್-19 ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಸೋಂಕಿತ ವ್ಯಕ್ತಿ ಸಾವನ್ನಪ್ಪಿರುವುದರಿಂದ ಆತನ ಟ್ರಾವೆಲ್ ಹಿಸ್ಟರಿ(ಪ್ರವಾಸದ ಹಿನ್ನೆಲೆ)ಯನ್ನು ಪತ್ತೆಹಚ್ಚಲು ಅಧಿಕಾರಿಗಳು ಮುಂದಾಗಿದ್ದಾರೆ


Spread the love

About Laxminews 24x7

Check Also

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ  ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ( …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ