ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ
ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಜಾಂಬೋಟ್ಟಿಯ ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ದ್ವೀಪ ಪ್ರಜ್ವಲಿಸುತ್ತಿರುವ ಮೂಲಕ ಉದ್ಘಾಟಿಸಿದರು.
ಜಾಂಬೋಟ್ಟಿಯ ಅರುಣ ಮಹಾರಾಜರ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದ್ವೀಪ ಪ್ರಜ್ವಲಿಸುತ್ತಿರುವ ಮೂಲಕ ಉದ್ಘಾಟಿಸಿ ಡಾಕ್ಟರ್ ಅಂಜಲಿ ಅವರು ಉಪಸ್ಥಿತರಿದ್ದ ಮಠಾಧೀಶರ ಆರ್ಶಿವಾದ ಪಡೆದುಕೊಂಡರು ನಂತರ ದೇವಸ್ಥಾನದವತಿಯಿಂದ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರನ್ನು ಆತ್ಮೀಯವಾಗಿ ಸತ್ಕರಿಸಿ ಗೌರವಿಸಲಾಯಿತು.
Laxmi News 24×7