Breaking News

9 ಆದರೂ ಬಾರದ ಹಿನ್ನೆಲೆ ಕಾರ್ಯಾಲಯ ಖಾಲಿ ಖಾಲಿ ಆಗಿದೆ.

Spread the love

ಬೇಸಿಗೆ ಹಿನ್ನೆಲೆ ಅಧಿಕಾರಿಗಳ ಹಿತದಲ್ಲಿ ಕಾರ್ಯಾಲಯದ ಸಮಯ ಬದಲಾಯಿಸಿದ ಸರ್ಕಾರ
ಗಂಟೆ 9 ಆದರೂ ಕಾರ್ಯಾಲಯ ಖಾಲಿ ಖಾಲಿ… ಜನರಿಂದ ಹಿಡಿಶಾಪ
ಬಿಸಿಲಿನ ತಾಪಮಾನದ ಹಿನ್ನೆಲೆ ಸಿಬ್ಬಂದಿಗಳಿಗೆ ತೊಂದರೆಯಾಗಬಾರದೆಂದು ರಾಜ್ಯ ಸರಕಾರ ಸಮಯ ಬದಲಾವಣೆ ಮಾಡಿದರೂ ಬಾಗಲಕೋಟ ಜಿಲ್ಲೆಯ ಮುಧೋಳ್ ತಾಲೂಕಿನಲ್ಲಿ ಸಿಬ್ಬಂದಿಗಳು ಕಾರ್ಯಾಲಯಕ್ಕೆ ಬಾರದ ಹಿನ್ನೆಲೆ ಜನರಿಗೆ ತೊಂದರೆ ಅನುಭವಿಸುವಂಥಾಗಿದೆ.May be an image of table
ಪ್ರಕಾರ ಬಿಸಿಲಿನ ಹಿನ್ನೆಲೆ ಏಪ್ರಿಲ್ ಮೇ ತಿಂಗಳಿನಲ್ಲಿ ಬೆಳಿಗ್ಗೆ 8:00 ಯಿಂದ ಮಧ್ಯಾಹ್ನ 1-30 ರ ವರೆಗೆ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಬೇಕೆಂದು ರಾಜ್ಯ ಸರ್ಕಾರ ಆದೇಶವನ್ನು ನೀಡಿದೆ. ಆದರೆ ಬಾಗಲಕೋಟೆ ಜಿಲ್ಲೆಯ ಮುಧೋಳ್ ತಾಲೂಕಿನ ಸಣ್ಣ ನೀರಾವರಿ ಇಲಾಖೆ ಕಾರ್ಯಾಲಯದಲ್ಲಿ ಜವಾನನನ್ನು ಬಿಟ್ಟರೆ ಬೇರೆ ಯಾವ ಅಧಿಕಾರಿಗಳು ಗಂಟೆ 9 ಆದರೂ ಬಾರದ ಹಿನ್ನೆಲೆ ಕಾರ್ಯಾಲಯ ಖಾಲಿ ಖಾಲಿ ಆಗಿದೆ.May be an image of hospital and text that says "ಕರ್ನಾಣತ ಸರ್ಕಾರ ಸಣ್ಣ ನೀರಾವಳೂ ಮತ್ತರು ಆಂತರ್ಜಲ ಕಾರ್ಯಾಲಯ ಅಭಿವೃದ್ಧಿ ಇಲಾವ ಸಹಾಯಕ ಕಾಯಗೆ ಾಘಕ ಇಳುಯಂತರರ್ು ಸಣ್ಣ ನೀರಾವರಿ ಮತ್ತು ಅಂತರ್ಜಲ છ ನಿವ್ೃಪ್ಧಿ ಇಲಾಖೆ ತಾ:ಮುಧೋಳ ಉಪ ವಿಭಾಗ ಮುಧೋಳೆ ಜ:ಬಾಗಳಲಕೋಚಟ"
ಇದರಿಂದಾಗಿ ಕೆಲಸ ಕಾರ್ಯಗಳಿಗೆ ಬರುವ ಜನರಿಗೆ ತೊಂದರೆ ಉಂಟಾಗುತ್ತಿದೆ. ಸರ್ಕಾರದ ಆದೇಶಕ್ಕೆ ಕ್ಯಾರೆ ಎನ್ನದ ಅಧಿಕಾರಿಗಳ ವಿರುದ್ಧ ಜನರು ಹಿಡಿ ಶಾಪ ಹಾಕುತ್ತಿದ್ದಾರೆ

Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ