Breaking News

ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹೊರಟ್ಟಿದ್ದ ಬಾಲಕಿಯೋರ್ವವಳಿಗೆ ಸಿಡಿಲು ಬಡೆದು ಸ್ಥಳದಲ್ಲೇ ಮೃತ

Spread the love

ಬೆಳಗಾವಿ ತಾಲೂಕಿನ ಖನಗಾವ ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹೊರಟ್ಟಿದ್ದ ಬಾಲಕಿಯೋರ್ವವಳಿಗೆ ಸಿಡಿಲು ಬಡೆದು ಸ್ಥಳದಲ್ಲೇ ಮೃ*ತಪಟ್ಟ ಘಟನೆ ಬುಧವಾರ ನಡೆದಿದೆ.
ಅತ್ಸಾ ಜಮಾದಾರ (15) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ.‌ ಶಾಲೆ ರಜೆ ಇದ್ದ ಕಾರಣ ತಾಯಿಯೊಂದಿಗೆ ಜಮೀನು ಕೆಲಸಕ್ಕೆ ತೆರಳಿದ್ದ ಬಾಲಕಿ ಮಳೆ ಬರುತ್ತಿದ್ದಂತೆ ಜಮೀನಿನಿಂದ ಹೊರ ಬಂದು ಮರದ ಕೆಳಗಡೆ ನಿಂತಿದ್ದರು. ಏಕಾಏಕಿ ಮಳೆಯ ಸಿಡಿಲು ಬಂದು ಪುಟ್ಟ ಬಾಲಕಿಗೆ ಬಡೆದು ಮೃತಪಟ್ಟಿದ್ದಾಳೆ.
ಮೃತ ಬಾಲಕಿಯ ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ