Breaking News

ಡಿ.ಕೆ. ಹೇರೆಕರ ಜ್ವೇಲರ್ಸ್’ನಲ್ಲಿ ಅಕ್ಷಯ ತೃತೀಯಾ ಆಫರ್… ಚಿನ್ನ ಖರೀದಿಸಿ….ಬೆಳ್ಳಿ ಉಡುಗೊರೆಯಾಗಿ ಪಡೆಯಿರಿ…

Spread the love

ಡಿ.ಕೆ. ಹೇರೆಕರ ಜ್ವೇಲರ್ಸ್’ನಲ್ಲಿ ಅಕ್ಷಯ ತೃತೀಯಾ ಆಫರ್…
ಚಿನ್ನ ಖರೀದಿಸಿ….ಬೆಳ್ಳಿ ಉಡುಗೊರೆಯಾಗಿ ಪಡೆಯಿರಿ…
ಇಂದೇ ತ್ವರೆ ಮಾಡಿ…!!

ಅಕ್ಷಯ ತೃತೀಯಾದಂದು ಚಿನ್ನ ಬೆಳ್ಳಿ ಖರೀದಿಸಲು ಯೋಚಿಸುತ್ತಿದ್ದೀರಾ. ಹಾಗಾದೇ ನಿಮಗಾಗಿ ಡಿ ಕೆ ಹೇರೇಕರ ಜ್ವೇಲರ್ಸ್ ತೆಗೆದುಕೊಂಡು ಬಂದಿದೆ ಅಕ್ಷಯ ತೃತೀಯಾ ಆಫರ್. ಚಿನ್ನ ಖರೀದಿಸುವ ಗ್ರಾಹಕರಿಗೆ ನೀಡಲಾಗುತ್ತಿದೆ ಬೆಳ್ಳಿಯ ಆಭರಣದ ಉಡುಗೊರೆ.

ಹೌದು, ಅಕ್ಷಯ ತೃತೀಯಾ ದಿನದಂದು ಚಿನ್ನ ಖರೀದಿಸಿದರೆ ಚಿನ್ನ ವೃದ್ಧಿಯಾಗುತ್ತದೆ ಎಂದು ನಮ್ಮ ಹಿರಿಯರು ಹೇಳಿದ್ದಾರೆ.ಈ ಅಮೃತ ಘಳಿಗೆಗಾಗಿ ಜನರು ಚಿನ್ನ ಖರೆದಿಸಲು ಜನರು ಕಾತುರರಾಗಿರುತ್ತಾರೆ ಅದಕ್ಕಾಗಿಯೇ ಡಿ ಕೆ ಹೇರೇಕರ ಜ್ವೇಲರ್ಸ್ ನವರು ಚಿನ್ನದ ಆಭರಣಗಳ ಖರೀದಿಸುವ ಗ್ರಾಹಕರಿಗೆ ಅದರ ಸಮನಾದ ಬೆಳ್ಳಿ ಆಭರಣಗಳನ್ನು ಉಚಿತವಾಗಿ ನೀಡುತ್ತಿದ್ದಾರೆ. ಅಲ್ಲದೇ 10000 ಮೌಲ್ಯದ ಬೆಳ್ಳಿ ಆಭರಣಗಳನ್ನು ಖರೀದಿಸುವ ಗ್ರಾಹಕರಿಗೆ 0.100 ಮಿ. ಗ್ರಾಂ ಚಿನ್ನದ ನಾಣ್ಯವನ್ನು ಉಚಿತವಾಗಿ ನೀಡುತ್ತಿದ್ದಾರೆ.

ಈ ಆಫರ್ ಕೇವಲ ಅಕ್ಷಯ ತೃತೀಯ ದಿನದಂದು ಮಾತ್ರ ಇರುತ್ತದೆ . ಹಾಗಾದರೇ ಇನ್ನೇಕೆ ತಡ ಇಂದೇ ಭೇಟಿ ನೀಡಿರಿ, ಡಿ ಕೆ ಹೇರೇಕರ ಜ್ವೇಲರ್ಸಸಿಟಿಎಸ್ ನಂಬರ್ 2584/ಎಂ, ಶ್ರೀ ವಿಠ್ಠಲ್ ಭವನ್, ಸಂಯುಕ್ತ ಮಹಾರಾಷ್ಟ್ರ ಚೌಕ, ಖಡೇ ಬಜಾರ್, ಬೆಳಗಾವಿ ಹಾಗೂ ಇನ್ನೊಂದು ಶಾಖೆ ತೇಲಿ ಪಾಟೀಲ್ ಗಲ್ಲಿ ಶಹಪೂರ, ಬೆಳಗಾವಿ.


Spread the love

About Laxminews 24x7

Check Also

ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನದಿಂದ ಸ್ವಾತಂತ್ರ್ಯ ದಿನಾಚರಣೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ: ಸಂತೋಷ್ ಮಠಪತಿ

Spread the love ಬೆಳಗಾವಿ: ಪ್ರಾಥಮಿಕ ಹಂತದಲ್ಲೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ, ದೇಶದ ಉತ್ತಮ ನಾಗರಿಕನನ್ನಾಗಿ ಮಾಡುವ ಜವಾಬ್ದಾರಿ ಪೋಷಕರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ