Breaking News

ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ಬಸವ ಮಂಟಪ ಪ್ರತಿಷ್ಠಾನ

Spread the love

ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ಬಸವ ಮಂಟಪ ಪ್ರತಿಷ್ಠಾನ ಹಾಗೂ ರಾಷ್ಟ್ರೀಯ ಬಸವ
ದಳ, ಗೋಕಾಕ ಘಟಕದ ವತಿಯಿಂದ ಗೋಕಾಕ ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ಬಸವಣ್ಣನವರಿಗೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ವೇಳೆ‌ ಶ್ರೀಗಳ ಆಶೀರ್ವಾದ ಹಾಗೂ ಸನ್ಮಾನ ಸ್ವೀಕರಿಸಿ, ಮಾತನಾಡಿದೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ