Breaking News

2 ‌ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ..ಇಬ್ಬರ ದುರ್ಮರಣ.

Spread the love

2 ‌ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ..ಇಬ್ಬರ ದುರ್ಮರಣ.
ಕಾರಿನಲ್ಲಿದ್ದ ಇಬ್ಬರ ಸಾವು,ಇಬ್ಬರಿಗೆ ಗಂಭೀರ ಗಾಯ.
ಬಾಗಲಕೋಟೆ ಜಿಲ್ಲೆಯ ಅಮೀನಗಡ ಬಳಿ ಘಟನೆ.
ಗಂಗಮ್ಮ ಅಂಗಡಿ (50), ಸಂದೇಶ ಅಂಗಡಿ (18)ಮೃ*!ತ ದುರ್ದೈವಿಗಳು..
ಅಪಘಾತ ದಲ್ಲಿ ಕಾರಿನಲ್ಲಿದ್ದ ತಾಯಿ ಮಗ ಸಾ#₹ವು.
ಗಂಭೀರವಾಗಿ ಗಾಯಗೊಂಡಿರುವ ತಂದೆ & ಇನ್ನೋರ್ವ ಮಗ.
ವೀರೇಶ ಮತ್ತು ಸತೀಶ ಗಾಯಾಳುಗಳು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲು.
ಮಹಾರಾಷ್ಟ್ರಕ್ಕೆ ಸೇರಿದ ಮತ್ತೊಂದು ಕಾರು.
ಸ್ಥಳಕ್ಕೆ ಅಮೀನಗಡ ಪೊಲೀಸರ ಭೇಟಿ ಪರಿಶೀಲನೆ..

Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ