Breaking News

ಸಚಿವ ಭೈರತಿ ಸುರೇಶ್ ಮಾತೋಶ್ರಿ ನಿಧನ ಹಿನ್ನೆಲೆ ಸಚಿವೆ ಹೆಬ್ಬಾಳ್ಕರ್ ಸಾಂತ್ವನ

Spread the love

ಸಚಿವ ಭೈರತಿ ಸುರೇಶ್ ಮಾತೋಶ್ರಿ ನಿಧನ ಹಿನ್ನೆಲೆ ಸಚಿವೆ ಹೆಬ್ಬಾಳ್ಕರ್ ಸಾಂತ್ವನ
ಸಚಿವ ಭೈರತಿ ಸುರೇಶ್ ಅವರ ಮಾತೋಶ್ರೀ ನಿಧನದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಾಂತ್ವನ ಹೇಳಿದರು.
ಸಚಿವ ಭೈರತಿ ಸುರೇಶ್ ಅವರ ಮಾತೋಶ್ರೀ ನಿಧನದ ಹಿನ್ನೆಲೆಯಲ್ಲಿ ಸುರೇಶ್ ಅವರ ಬೈರತಿಯಲ್ಲಿರುವ ನಿವಾಸಕ್ಕೆ ಮಹಿಳಾ ಮತ್ತು
ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ವೇಳೆ ಸಚಿವರ ಪುತ್ರ ಸಂಜಯ್ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ