Breaking News

ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ.

Spread the love

ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ.

ಈ ಸಂದರ್ಭದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಹಾಗೂ ಪ.ಪೂ ಶ್ರೀ ಮ.ನಿ.ಪ್ರ.ಸ್ವ ಡಾ।

ಮಹಾಂತಪ್ರಭು ಮಹಾಸ್ವಾಮಿಗಳು ವಿರಕ್ತ ಮಠ, ಶೇಗುಣಸಿ ,ಶ್ರೀ ಶಿವಯ್ಯಾ ಮಹಾಸ್ವಾಮಿಗಳು ,‌ ಮುಖ್ಯ ಅತಿಥಿಗಳಾಗಿ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಭಾಗವಹಿಸಿದ್ದರು.

ಪಟ್ಟಣದ ಪ್ರಮುಖ ಮುಖಂಡರು ಉಪ್ಪಾರ ಸಮಾಜದ ಹಿರಿಯರು ಸ್ಥಳೀಯರು ಉಪಸ್ಥಿತರಿದ್ದರು….


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ