Breaking News

ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ.

Spread the love

ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ.

ಈ ಸಂದರ್ಭದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಹಾಗೂ ಪ.ಪೂ ಶ್ರೀ ಮ.ನಿ.ಪ್ರ.ಸ್ವ ಡಾ।

ಮಹಾಂತಪ್ರಭು ಮಹಾಸ್ವಾಮಿಗಳು ವಿರಕ್ತ ಮಠ, ಶೇಗುಣಸಿ ,ಶ್ರೀ ಶಿವಯ್ಯಾ ಮಹಾಸ್ವಾಮಿಗಳು ,‌ ಮುಖ್ಯ ಅತಿಥಿಗಳಾಗಿ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಭಾಗವಹಿಸಿದ್ದರು.

ಪಟ್ಟಣದ ಪ್ರಮುಖ ಮುಖಂಡರು ಉಪ್ಪಾರ ಸಮಾಜದ ಹಿರಿಯರು ಸ್ಥಳೀಯರು ಉಪಸ್ಥಿತರಿದ್ದರು….


Spread the love

About Laxminews 24x7

Check Also

ಸೌಲಭ್ಯ ಸದುಪಯೋಗಪಡಿಸಿಕೊಳ್ಳಲಿ

Spread the loveಸವದತ್ತಿ: ಅಂಗವಿಕಲರು ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ವಿಶ್ವಾಸ ವೈದ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ