Breaking News
Home / Uncategorized / ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು.

ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು.

Spread the love

ಬೆಳಗಾವಿ: ಬೆಂಗಳೂರಿನಲ್ಲಿ ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು.

ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಘೋಷಣೆಗಳನ್ನು ಕೂಗಿ ಸಂಭ್ರಮಾಚರಿಸಿದರು.

ವಿವೇಕ ಜತ್ತಿ, ರೀಯಾಜ್ ಚೌಗಲಾ, ಮಲ್ಲಿಕಾರ್ಜುನ ಸೇರಿ ನೂರಾರು ಕಾರ್ಯಕರ್ತರು ಇದ್ದರು.


Spread the love

About Laxminews 24x7

Check Also

ಗಟ್ಟಿಯಾಗಿ ಬಿಜೆಪಿಗೆ ವೋಟ್ ಮಾಡಿ, ಕಾಂಗ್ರೆಸ್ಸಿಗರ ಸುಳ್ಳು ವದಂತಿಗಳನ್ನು ನಂಬಬೇಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಬೆಳಗಾವಿಗೆ ಬೆಂಗಳೂರು ಸ್ಥಾನಮಾನಕ್ಕೆ ಪ್ರಯತ್ನ- ಜಗದೀಶ ಶೆಟ್ಟರ್ ಮೂಡಲಗಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಶೆಟ್ಟರ್ ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ