Breaking News

ಸನ್ 2025-26ನೇ ಸಾಲಿನ ಅತೀವೃಷ್ಟಿ/ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಪೂರ್ವಭಾವಿ ಸಭೆ.

Spread the love

ಸನ್ 2025-26ನೇ ಸಾಲಿನ ಅತೀವೃಷ್ಟಿ/ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಪೂರ್ವಭಾವಿ ಸಭೆ.

ತಾಲೂಕ ಪಂಚಾಯತ ಸಭಾ ಭವನದಲ್ಲಿ ಸವದತ್ತಿ-ಯರಗಟ್ಟಿ ತಾಲೂಕಿನಲ್ಲಿ ಪ್ರವಾಹದ ಮುನ್ಸೂಚನೆ ಕಂಡು ಬರುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಇಂದು ಸವದತ್ತಿ ತಾಲೂಕಾ ಆಡಳಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಲಾಯಿತು.

ಮುಂಗಾರುಪೂರ್ವ ಮಳೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ನಿವಾರಿಸುವುದರ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮತ್ತು ವಿವಿಧ ಇಲಾಖೆಗಳು ಕೈಗೊಂಡಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ಹಾಗೂ ಸಭೆಯಲ್ಲಿ ಕೋವಿಡ್ ಮುಂಜಾಗೃತಾ ಕ್ರಮಗಳ ಬಗ್ಗೆಯು ಸಹ ಪರಿಶಿಲನೆ ಮಾಡಲಾಯಿತು

ಈ ಸಂಧರ್ಭದಲ್ಲಿ ತಾಲೂಕಾ ಮಟ್ಟದ ಎಲ್ಲ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಬೆಳಗಾವಿ ಇವರಿಂದ ನಿಯೋಜನೆಗೊಂಡ ತಾಲೂಕಾ ನೋಡಲ್ ಅಧಿಕಾರಿಗಳು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಗೋಕಾಕ‌ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ನೂತನ ಪುತ್ಥಳಿ

Spread the love ಗೋಕಾಕ‌ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ