Breaking News

ವಿದ್ಯುತ್ ತಂತಿ ತಗುಲಿ ಟಿಪ್ಪರ್ ಗೆ ಆವರಿಸಿದ ಬೆಂಕಿ

Spread the love

ವಿದ್ಯುತ್ ತಂತಿ ತಗುಲಿ ಟಿಪ್ಪರ್ ಗೆ ಆವರಿಸಿದ ಬೆಂಕಿ
ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಟಿಪ್ಪರ್ ಚಾಲಕನ ದುರ್ಮರಣ
ರೇವಣಸಿದ್ದಪ್ಪ ಗಂಜಿಹಾಳ (೩೬) ಮೃತ ಚಾಲಕ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದ ನಿವಾಸಿ
ಮಣ್ಣು ಲಿಪ್ಟ್ ಮಾಡಿ ಇಳಿಸುವ ವೇಳೆ ಟಿಪ್ಪರ್ ಗೆ ತಗುಲಿದ ವಿದ್ಯುತ್ ತಂತಿ
ನೋಡ ನೋಡುತ್ತಿದ್ದಂತೆ ಟಿಪ್ಪರ್ ಗೆ ಹೊತ್ತಿಕೊಂಡ ಬೆಂಕಿ
ಬಾಗಲಕೋಟೆಯ ರೋಟರಿ ಸರ್ಕಲ್ ಬಳಿ ಘಟನೆ
ಸ್ಥಳಕ್ಕೆ ಬಾಗಲಕೋಟೆ ಅಗ್ನಿಶಾಮಕ ಸಿಬ್ಬಂದಿ ಭೇಟಿ,
ಬೆಂಕಿ ನಂದಿಸಿರುವ ಅಗ್ನಿಶಾಮಕ ಸಿಬ್ಬಂದಿ
ಬಾಗಲಕೋಟೆ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ