Breaking News

ಪತ್ನಿಯನ್ನು ಹತ್ಯೆಗೈದು ಆಕೆಯ ರುಂಡವನ್ನು ಕತ್ತರಿಸಿ ರುಂಡದ ಸಮೇತ ಪತಿ ಮಹಾಶಯ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ನಡೆದಿದೆ.

Spread the love

ಪತ್ನಿಯನ್ನು ಹತ್ಯೆಗೈದು ಆಕೆಯ ರುಂಡವನ್ನು ಕತ್ತರಿಸಿ ರುಂಡದ ಸಮೇತ ಪತಿ ಮಹಾಶಯ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ನಡೆದಿದೆ.

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೀಲಲಿಗೆಯಲ್ಲಿ ನಡೆದಿದೆ. ಕಾಚನಾಯಕನಹಳ್ಳಿ ನಿವಾಸಿ ಶಂಕರ್(28) ಪತ್ನಿಯನ್ನೇ ಕೊಂದ ಆರೋಪಿ. ಮಾನಸಾ ಪತಿಯಿಂದಲೇ ಹತ್ಯೆಯಾದ ಪತ್ನಿ.

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಆಕೆಯನ್ನು ಹತ್ಯೆಗೈದ ಶಂಕರ್, ಬಳಿಕ ರುಂಡ ಹಿಡಿದು ಬೈಕ್ ನಲ್ಲಿ ಸೂರ್ಯನಗರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ