ಕಾಮಾಕ್ಷಿಪಾಳ್ಯದ 50 ವರ್ಷದ ವ್ಯಕ್ತಿಯೊಬ್ಬರು ತಮ್ಮ ಮನೆಯ ಸಮೀಪದ ಪಾರ್ಕ್ ಗೆ ವಾಕಿಂಗ್ ಗೆ ತೆರಳಿದ್ದರು. ಈ ವೇೆಳೆ, ಏಕಾಏಕಿ ಹೃದಯಾಘಾತವಾಗಿದ್ದು, ಪಾರ್ಕ್ ನಲ್ಲೇ ಕುಸಿದುಬಿದ್ದಿದ್ದರು. ಕೂಡಲೇ ಸ್ಥಳೀಯರು ಅವರನ್ನು ಕಾಡಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿರಲಿಲ್ಲ. ಮತ್ತೊಂದು ಆಸ್ಪತ್ರೆಗೆ ಕರೆದೊಯ್ದರೂ ಅಲ್ಲೂ ದಾಖಲಿಸಿಕೊಂಡಿರಲಿಲ್ಲ. ಹೃದಯಾಘಾತವಾಗಿದ್ದ ಈ ವ್ಯಕ್ತಿಗೆ ಸರಿಯಾಗಿ ಚಿಕಿತ್ಸೆ ಸಿಗದ ಕಾರಣ ಅವರು ಸಾವನ್ನಪ್ಪಿದರು. ಈಗ ಯಾವ ಆಸ್ಪತ್ರೆಯಲ್ಲೂ ಡೆತ್ ಸರ್ಟಿಫಿಕೇಟ್ ಕೂಡ ನೀಡುತ್ತಿಲ್ಲ.
ಹೀಗಾಗಿ ಅಂತ್ಯಕ್ರಿಯೆಗೂ ತೊಡಕಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ…
Home / ಅಂತರಾಷ್ಟ್ರೀಯ / ಬೆಂಗಳೂರಿನಲ್ಲಿ ಆಸ್ಪತ್ರೆಗಳ ನಿರ್ಲಕ್ಷ್ಯ : ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು
Check Also
ಮೊಸಳೆಗಳಿವೆ ಎಚ್ಚರಿಕೆ!
Spread the love ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು …