ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ಪಿಯು ವಿಭಾಗಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ
ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳ ಉದ್ಘಾಟನೆಯನ್ನು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ನೆರವೇರಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ಧ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಅವರು ಸಸಿಗೆ ನೀರುಣಿಸಿವ ಮೂಲಕ ಉದ್ಘಾಟನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಭೀಮನಗೌಡ ಪೊಲೀಸಗೌಡರ,ಬಿಇಓ ಜಿ.ಬಿ ಬಳಗಾರ,ಸಿದ್ದಗೌಡ ಪಾಟೀಲ,ಬಸಪ್ಪ ಹಮ್ಮಿಣಿ,ಸಿದ್ದಪ್ಪ ದೇಸಾಯಿ,ಶಿವಾನಂದ ಪಾಟೀಲ,ಈಶ್ವರ ವಣ್ಣೂರ,ಪುಂಡಲಿಕ ವಣ್ಣೂರ ಸೇರಿದಂತೆ ಏಳೂರು ಗ್ರಾಮದ ಜನ ಪ್ರತಿನಿಧಿಗಳು,ಗುರು ಹಿರಿಯರು ಉಪಸ್ಥಿತರಿದ್ದರು.
Laxmi News 24×7