ಗೌರವಾನ್ವಿತ ರಾಷ್ಟ್ರಪತಿಗಳು ದ್ರೌಪದಿ ಮುರ್ಮು ಅವರನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ರಾಷ್ಟ್ರಪತಿ ನಿವಾಸದಲ್ಲಿ ಭೇಟಿಯಾಗಿ, ಸನ್ಮಾನಿಸಿದರು
ಭಾರತ ಸರ್ಕಾರದೊಂದಿಗೆ ಮಾನ್ಯ ರಾಷ್ಟ್ರಪತಿಗಳ ಅನುಮೋದನೆಗಾಗಿ ಬಾಕಿ ಇರುವ ರಾಜ್ಯದ ಕಾನೂನು ಪ್ರಸ್ತಾವನೆಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಸಿದರು.
ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಹೆಚ್.ಸಿ.ಮಹದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು.
#satishjarkiholi
#delhi
Laxmi News 24×7