Breaking News

ಅಟೊ ರೀಕ್ಷಾದಲ್ಲಿ ಪ್ರೇಮಿಗಳ್ಳಿಬ್ಬರು ನೇಣಿಗೆ ಶರಣು

Spread the love

ಅಟೊ ರೀಕ್ಷಾದಲ್ಲಿ ಪ್ರೇಮಿಗಳ್ಳಿಬ್ಬರು ನೇಣಿಗೆ ಶರಣು

ಸುಮಾರು ದಿನಗಳಿಂದ ಪ್ರೀತಿಸುತ್ತಿದ್ದ ಇಬ್ಬರು ಪ್ರೇಮಿಗಳು ಅಟೊ ರೀಕ್ಷಾದಲ್ಲಿ ನೇಣಿಗೆ ಶರಣಾದ ಘಟನೆ ಗೋಕಾಕ ತಾಲೂಕಿನ ಹೀರೆನಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಸವದತ್ತಿ ತಾಲೂಕಿನ ಮುನ್ನೋಳಿ ಪಟ್ಟಣದ ನಾಗಲಿಂಗ ನಗರದ ನಿವಾಸಿಗಳಾದ ರಾಘವೇಂದ್ರ ನಾರಾಯಣ ಜಾದವ (28), ರಂಜಿತಾ ಅಡಿವೇಪ್ಪ ಚೌಬಾರಿ (25) ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಘವೇಂದ್ರ ಹಾಗೂ ರಂಜಿತಾ ಇಬ್ಬರು ಸುಮಾರು ದಿನಗಳಿಂದ ಪರಸ್ಪರ ಪ್ರೀತಿಸುತಿದ್ದರು.

ಈವರಿಬ್ಬರು ಪ್ರೀತಿ ಮಾಡುವ ವಿಷಯ ಎರಡು ಕುಟುಂಬಕ್ಕೆ ಗೊತ್ತಿರಲಿಲ್ಲ. ಕೆಲವು ದಿನಗಳ ಹಿಂದೆ ರಂಜಿತಾಳ ಜೋತೆ ಬೇರೆ ಹುಡುಗನ ನಿಶ್ಚಿತಾರ್ಥವಾಗಿತ್ತು.

ಇಬ್ಬರು ಬೇರೆ, ಬೇರೆ ಆಗುತ್ತೇವೆಂದು ನೇಣಿಗೆ ಶರಣಾಗಿದ್ದಾರೆ. ಈ ಕುರಿತು ಗೋಕಾಕ ಗ್ರಾಮೀಣ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ