Breaking News

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ತಪ್ಪಿದ ದೊಡ್ಡ ದುರಂತ

Spread the love

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ತಪ್ಪಿದ ದೊಡ್ಡ ದುರಂತ
ಹುಬ್ಬಳ್ಳಿಯಲ್ಲಿ ನಿನ್ನೆ ಮಧ್ಯ ರಾತ್ರಿ ಎರಡು ಗಂಟೆ ಸುಮಾರಿಗೆ ಎಗ್ ರೈಸ್ ಅಂಗಡಿಯಲ್ಲಿ ಸಿಲೆಂಡರ್ ಬ್ಲಾಸ್ಟ್ ಆಗಿದ್ದು ದೊಡ್ಡ ದುರಂತ ತಪ್ಪಿದೆ.
ಹುಬ್ಬಳ್ಳಿ ಪದ್ಮ ಟಾಕೀಸ್ ಹತ್ತಿರ ಎಗ್ ರೈಸ್ ಅಂಗಡಿಯಲ್ಲಿ ನಿನ್ನೆ ಮಧ್ಯ ರಾತ್ರಿ ಸಿಲಿಂಡರ್ ಬ್ಲಾಸ್ಟ್ ಆಗಿದ್ದು. ಅಂಗಡಿಯಲ್ಲಿ ಯಾರು ಇಲ್ಲದಿದ್ದರಿಂದ.
ಪ್ರಾಣ ಹಾನಿ ಸಂಭವಿಸಿಲ್ಲ. ಇನ್ನು ಸಿಲಿಂಡರ್ ಬ್ಲಾಸ್ಟ್ ಆದ ರಭಸಕ್ಕೆ ಅಂಗಡಿಯ ಮೇಲ್ಚಾವಣಿ ಹಂಚುಗಳು ಪುಡಿ ಪುಡಿಯಾಗಿವೆ.
ಇದು ಅಂಗಡಿಯಲ್ಲಿದ್ದ ವಸ್ತುಗಳು ನಾಶವಾಗಿದ್ದು. ಸ್ಥಳಕ್ಕೆ ಹುಬ್ಬಳ್ಳಿಯ ಉಪನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Spread the love

About Laxminews 24x7

Check Also

ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಪ್ರಲ್ಹಾದ್ ‌ಜೋಶಿ‌‌

Spread the loveಹುಬ್ಬಳ್ಳಿ: ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆಯಾಗಿದೆ. ಶೀಘ್ರದಲ್ಲೇ ಆಯ್ಕೆ ನಡೆಯಲಿದೆ. ನಾನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ