Breaking News

ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಒಂದಾದ B.J.P. ರೆಬೆಲ್ ಟೀಮ್.

Spread the love

ಬಿಜೆಪಿ ರೆಬೆಲ್ಸ್ ಟೀಮ್ ಮತ್ತೆ ಆಕ್ಟೀವ್..!

ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಒಂದಾದ ರೆಬೆಲ್ ಟೀಮ್.

ಗೋಕಾಕ್ ಮಹಾಲಕ್ಷ್ಮಿ ಜಾತ್ರೆಗೆ ಭೇಟಿ ನೀಡಿದ ಕುಮಾರ್ ಬಂಗಾರಪ್ಪ

. ಈ ವೇಳೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ ಮಾಜಿ ಸಚಿವರು, ಬಿಪಿ ಹರೀಶ್ ಶಾಸಕರು, ಮಾಜಿ ಸಚಿವರಾದ ಶ್ರೀಮಂತ ಪಾಟೀಲ್ , ರಾಯಚೂರು ಮಾಜಿ ಸಂಸದ ಬಿ.ವಿ ನಾಯ್ಕ್ ರವರು ಹಾಜರಿದ್ದರು.


Spread the love

About Laxminews 24x7

Check Also

ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರ ಸಮರ್ಪಣೆ

Spread the loveಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ನಡೆದ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ