Breaking News

ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಒಂದಾದ B.J.P. ರೆಬೆಲ್ ಟೀಮ್.

Spread the love

ಬಿಜೆಪಿ ರೆಬೆಲ್ಸ್ ಟೀಮ್ ಮತ್ತೆ ಆಕ್ಟೀವ್..!

ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಒಂದಾದ ರೆಬೆಲ್ ಟೀಮ್.

ಗೋಕಾಕ್ ಮಹಾಲಕ್ಷ್ಮಿ ಜಾತ್ರೆಗೆ ಭೇಟಿ ನೀಡಿದ ಕುಮಾರ್ ಬಂಗಾರಪ್ಪ

. ಈ ವೇಳೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ ಮಾಜಿ ಸಚಿವರು, ಬಿಪಿ ಹರೀಶ್ ಶಾಸಕರು, ಮಾಜಿ ಸಚಿವರಾದ ಶ್ರೀಮಂತ ಪಾಟೀಲ್ , ರಾಯಚೂರು ಮಾಜಿ ಸಂಸದ ಬಿ.ವಿ ನಾಯ್ಕ್ ರವರು ಹಾಜರಿದ್ದರು.


Spread the love

About Laxminews 24x7

Check Also

ತಕ್ಷಣವೇ ದಲಿತರ ಮೀಸಲಾತಿ ಹೆಚ್ಚಿಸಬೇಕು – ಛಲವಾದಿ ಆಗ್ರಹ

Spread the loveಬೆಂಗಳೂರು: ಈ ಹಿಂದೆ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರ ಇದ್ದಾಗ ಏರಿಕೆ ಮಾಡಿದ್ದ ದಲಿತರ ಮೀಸಲಾತಿಯನ್ನು ಕಾಂಗ್ರೆಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ