Breaking News

ಬಾಗಲಕೋಟೆಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ

Spread the love

ಬಾಗಲಕೋಟೆಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ
ಪಡಿತರ ಅಕ್ಕಿಯನ್ನು ಕಾಳ ಸಂತೆಯಲ್ಲಿ ಸೀಜ್ ಆಗಿದ್ದ ವಾಹನದಲ್ಲೇ ಮತ್ತೆ ಸಾಗಾಟ ಮಾಡುತ್ತಿರುವುದರ ಬಗ್ಗೆ ಹೇಳಿಕೆ ಪಡೆಯಲು ಹೊದ ವರಿದಿಗಾರರ ಮೇಲೆ ಆಹಾರ ಇಲಾಖೆಯ ಅಧಿಕಾರಿ ದರ್ಪತೋರಿದ ಘಟನೆ ಜರುಗಿದೆ.
ಬಾಗಲಕೋಟೆ ಜಿಲ್ಲಾ ಆಡಳಿತ ಭವನದಲ್ಲಿ ಡಿಸಿ, ಸಿಇಒ ಸ್ಥಾನ ಪಲ್ಲಟವಾದ್ರೂ ಆಹಾರ ಇಲಾಖೆಯ ಡಿಡಿ ಹುದ್ದೆ ಮಾತ್ರ ಅಭಾದಿತವಾಗಿದೆ.
ಆಹಾರ ಇಲಾಖೆ ಉಪ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ ಕಳೆದ ಹತ್ತು ವರ್ಷಗಳಿಂದ ಭದ್ರವಾಗಿ ತಳ ಊರಿದ್ದಾರೆ. ಜಿಲ್ಲೆಯಲ್ಲಿ ಚಾಚಿಕೊಂಡಿರುವ ಅಕ್ರಮ ಪಡಿತರ ಅಕ್ಕಿ ಕರಾಳ ದಂಧೆಕೋರರಿಗೆ ಆಹಾರ ಇಲಾಖೆಯ ಅಧಿಕಾರಿಗಳ ಕೃಪಾ ಕಟಾಕ್ಷವಿರಬಹುದು ಎನ್ನುವ ಆರೋಪಗಳು ಕೇಳಿಬಂದಿವೆ..
ಯಾವ ಚ್ಯಾನಲ್ ನಿಮ್ಮದು ಎಂದು ಕಣ್ಣು ಕೀಸಿದು ಗುರಾಯಿಸಿ ಕೈ ಮಾಡಿ ಸಮಾಧಾನ ಸಮಾಧಾನ ಎಂದು ಅವಾಜ್ ಹಾಕಿದ್ದಾರೆ ವಿಡಿಯೋ ಮಾಡಿ ಕೊಂಡಿದ್ದಾರೆ ಎಂದು ತಿಳಿಯುತ್ತಿದ್ದಂತೆ ಎಚ್ಚೆತ್ತ ಅಧಿಕಾರಿ ವಾಟ್ಸಾಪ್ ಆಡಿಯೋ ಕರೆ ಮಾಹಿತಿ ನೀಡುತ್ತೇನೆ
ಈ ಬೈಟ್ ರೆಕಾರ್ಡ್ ಆಗುತ್ತಿದ್ದಂತೆ ವಾರ್ತಾ ಇಲಾಖೆ ಅಧಿಕಾರಿಗಳಿಂದ ಫೋನ್ ಮಾಡಿಸಿ ಮಾಹಿತಿ ನೀಡುತ್ತೇನೆ ಆಹಾರ ಇಲಾಖೆಯ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ ಹೇಳಿದರು.

Spread the love

About Laxminews 24x7

Check Also

ರಾಜ್ಯದಲ್ಲಿ ಗುಂಡಾಗಿರಿ ಸರಕಾರ ಆಡಳಿತದಲ್ಲಿದೆ: ಗೋವಿಂದ ಕಾರಜೋಳ

Spread the loveಬಾಗಲಕೋಟೆ: ಕಾಂಗ್ರೆಸ್ ನಲ್ಲಿ ಅಭಿವೃದ್ಧಿ ಕ್ರಾಂತಿಯಿಲ್ಲ ಕೇವಲ ಭ್ರಷ್ಟಾಚಾರದ ಜಾತ್ರೆ, ಅಧಿಕಾರಕ್ಕಾಗಿ ಕಿತ್ತಾಟ, ಹೆಣ್ಣು ಮಕ್ಕಳಿಗೆ ರಕ್ಷಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ